• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

70 ವರ್ಷದ ನಂತರ ಮಹಾರಾಷ್ಟ್ರದ ಹಳ್ಳಿಗೆ ಬಂತು ವಿದ್ಯುತ್.. ಇದಲ್ಲವೇ ಅಚ್ಛೇ ದಿನ್

TNN Correspondent Posted On April 15, 2018
0


0
Shares
  • Share On Facebook
  • Tweet It

ಮುಂಬೈ: ದೇಶದೆಲ್ಲೆಡೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಏನು ಮಾಡುತ್ತಿವೆ ಎಂದು ನಿತ್ಯ ಲೋಕಸಭೆಯಿಂದ ಬೀದಿಯಲ್ಲೂ ವಿರೋಧ ಮಾಡುವ ವಿರೋಧ ಪಕ್ಷಗಳಿಗೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ತಕ್ಕ ಉತ್ತರ ನೀಡಲಾಗುತ್ತಿದೆ. ಇದೀಗ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಸರ್ಕಾರ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದು, ದೇಶಕ್ಕೆ ಸ್ವತಂತ್ರ್ಯ ದೊರೆತು 70 ವರ್ಷದ ಬಳಿಕವೂ ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುತ್ತಿದ್ದ ಹಳ್ಳಿಯೊಂದಕ್ಕೆ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ದಾಖಲೆ ಬರೆದಿದೆ.

ಬುಡಕಟ್ಟು ನಿವಾಸಿಗಳೇ ವಾಸಿಸಿರುವ ಮಹಾರಾಷ್ಟ್ರದ ಅಮರಾವತಿ ಧರ್ಣಿಯ ಗ್ರಾಮದಕ್ಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ವಿದ್ಯುತ್ ಇಲ್ಲದೇ ನಿತ್ಯ ರಾತ್ರಿ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ಬುಡಕಟ್ಟು ಸಮುದಾಯಕ್ಕೆ ವಿದ್ಯುತ್ ಸಂಪರ್ಕ ದೊರೆತಿರುವುದು ಭಾರಿ ಅನುಕೂಲ ಕಲ್ಪಿಸಿದಂತಾಗಿದೆ.

ವಿದ್ಯುತ್ ಸಂಪರ್ಕವಿಲ್ಲದೇ ನಿತ್ಯ ದೀಪದ ಬೆಳಕಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಕಾರ್ಯದಿಂದ ಭಾರಿ ಅನುಕೂಲವಾಗಿದೆ ಎಂದು ಧರ್ಣಿ ನಿವಾಸಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಕ್ಸಲ ಪ್ರಭಾವವುಳ್ಳ ಬುಡಕಟ್ಟು ಸಮುದಾಯದ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ದೊರೆತಿರುವುದು, ನಕ್ಸಲರ ಪ್ರಭಾವ ಕಡಿಮೆಗೊಳಿಸಲು, ಹಿಡಿತದಲ್ಲಿಟ್ಟುಕೊಳ್ಳಲು ಅನುಕೂಲವಾಗಲಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search