• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

70 ವರ್ಷದ ನಂತರ ಮಹಾರಾಷ್ಟ್ರದ ಹಳ್ಳಿಗೆ ಬಂತು ವಿದ್ಯುತ್.. ಇದಲ್ಲವೇ ಅಚ್ಛೇ ದಿನ್

TNN Correspondent Posted On April 15, 2018
0


0
Shares
  • Share On Facebook
  • Tweet It

ಮುಂಬೈ: ದೇಶದೆಲ್ಲೆಡೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಏನು ಮಾಡುತ್ತಿವೆ ಎಂದು ನಿತ್ಯ ಲೋಕಸಭೆಯಿಂದ ಬೀದಿಯಲ್ಲೂ ವಿರೋಧ ಮಾಡುವ ವಿರೋಧ ಪಕ್ಷಗಳಿಗೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ತಕ್ಕ ಉತ್ತರ ನೀಡಲಾಗುತ್ತಿದೆ. ಇದೀಗ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಸರ್ಕಾರ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದು, ದೇಶಕ್ಕೆ ಸ್ವತಂತ್ರ್ಯ ದೊರೆತು 70 ವರ್ಷದ ಬಳಿಕವೂ ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುತ್ತಿದ್ದ ಹಳ್ಳಿಯೊಂದಕ್ಕೆ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ದಾಖಲೆ ಬರೆದಿದೆ.

ಬುಡಕಟ್ಟು ನಿವಾಸಿಗಳೇ ವಾಸಿಸಿರುವ ಮಹಾರಾಷ್ಟ್ರದ ಅಮರಾವತಿ ಧರ್ಣಿಯ ಗ್ರಾಮದಕ್ಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ವಿದ್ಯುತ್ ಇಲ್ಲದೇ ನಿತ್ಯ ರಾತ್ರಿ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ಬುಡಕಟ್ಟು ಸಮುದಾಯಕ್ಕೆ ವಿದ್ಯುತ್ ಸಂಪರ್ಕ ದೊರೆತಿರುವುದು ಭಾರಿ ಅನುಕೂಲ ಕಲ್ಪಿಸಿದಂತಾಗಿದೆ.

ವಿದ್ಯುತ್ ಸಂಪರ್ಕವಿಲ್ಲದೇ ನಿತ್ಯ ದೀಪದ ಬೆಳಕಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಕಾರ್ಯದಿಂದ ಭಾರಿ ಅನುಕೂಲವಾಗಿದೆ ಎಂದು ಧರ್ಣಿ ನಿವಾಸಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಕ್ಸಲ ಪ್ರಭಾವವುಳ್ಳ ಬುಡಕಟ್ಟು ಸಮುದಾಯದ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ದೊರೆತಿರುವುದು, ನಕ್ಸಲರ ಪ್ರಭಾವ ಕಡಿಮೆಗೊಳಿಸಲು, ಹಿಡಿತದಲ್ಲಿಟ್ಟುಕೊಳ್ಳಲು ಅನುಕೂಲವಾಗಲಿದೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search