• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

70 ವರ್ಷದ ನಂತರ ಮಹಾರಾಷ್ಟ್ರದ ಹಳ್ಳಿಗೆ ಬಂತು ವಿದ್ಯುತ್.. ಇದಲ್ಲವೇ ಅಚ್ಛೇ ದಿನ್

TNN Correspondent Posted On April 15, 2018
0


0
Shares
  • Share On Facebook
  • Tweet It

ಮುಂಬೈ: ದೇಶದೆಲ್ಲೆಡೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಏನು ಮಾಡುತ್ತಿವೆ ಎಂದು ನಿತ್ಯ ಲೋಕಸಭೆಯಿಂದ ಬೀದಿಯಲ್ಲೂ ವಿರೋಧ ಮಾಡುವ ವಿರೋಧ ಪಕ್ಷಗಳಿಗೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ತಕ್ಕ ಉತ್ತರ ನೀಡಲಾಗುತ್ತಿದೆ. ಇದೀಗ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಸರ್ಕಾರ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದು, ದೇಶಕ್ಕೆ ಸ್ವತಂತ್ರ್ಯ ದೊರೆತು 70 ವರ್ಷದ ಬಳಿಕವೂ ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುತ್ತಿದ್ದ ಹಳ್ಳಿಯೊಂದಕ್ಕೆ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ದಾಖಲೆ ಬರೆದಿದೆ.

ಬುಡಕಟ್ಟು ನಿವಾಸಿಗಳೇ ವಾಸಿಸಿರುವ ಮಹಾರಾಷ್ಟ್ರದ ಅಮರಾವತಿ ಧರ್ಣಿಯ ಗ್ರಾಮದಕ್ಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ವಿದ್ಯುತ್ ಇಲ್ಲದೇ ನಿತ್ಯ ರಾತ್ರಿ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ಬುಡಕಟ್ಟು ಸಮುದಾಯಕ್ಕೆ ವಿದ್ಯುತ್ ಸಂಪರ್ಕ ದೊರೆತಿರುವುದು ಭಾರಿ ಅನುಕೂಲ ಕಲ್ಪಿಸಿದಂತಾಗಿದೆ.

ವಿದ್ಯುತ್ ಸಂಪರ್ಕವಿಲ್ಲದೇ ನಿತ್ಯ ದೀಪದ ಬೆಳಕಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಕಾರ್ಯದಿಂದ ಭಾರಿ ಅನುಕೂಲವಾಗಿದೆ ಎಂದು ಧರ್ಣಿ ನಿವಾಸಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಕ್ಸಲ ಪ್ರಭಾವವುಳ್ಳ ಬುಡಕಟ್ಟು ಸಮುದಾಯದ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ದೊರೆತಿರುವುದು, ನಕ್ಸಲರ ಪ್ರಭಾವ ಕಡಿಮೆಗೊಳಿಸಲು, ಹಿಡಿತದಲ್ಲಿಟ್ಟುಕೊಳ್ಳಲು ಅನುಕೂಲವಾಗಲಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search