• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಕ್ರಮವಾಗಿ ದೇಶ ಪ್ರವೇಶಿಸಿದ ಇಬ್ಬರು ರೋಹಿಂಗ್ಯಾಗಳ ಬಂಧನ

TNN Correspondent Posted On April 15, 2018
0


0
Shares
  • Share On Facebook
  • Tweet It

ತೆಂಗ್ನೋಪಾಲ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ, ದೇಶಕ್ಕೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ಹಿಡಿದು ಜೈಲಿಗಟ್ಟುವ, ಅವರ ದೇಶಕ್ಕೆ ಮರಳಿ ಕಳುಹಿಸುವ ಕಾರ್ಯವನ್ನು ಸೈನಿಕರು, ಪೊಲೀಸರು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಇದೀಗ ಮಣಿಪುರದ ಭಾರತದ ಗಡಿಯಲ್ಲಿ ಅಕ್ರಮವಾಗಿ ನುಸುಳಿ, ಜೀವನ ಸಾಗಿಸುತ್ತಿದ್ದ ರೋಹಿಂಗ್ಯಾಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದು ವರ್ಷದಿಂದ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಮೊರ್ರೆ ನಗರದಲ್ಲಿ ವಾಸಿಸುತ್ತಿದ್ದರು. ಈ ಕುರಿತು ಮಾಹಿತಿ ಪಡೆದಿರುವ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಶೋಬಿಕ್ (26) ಮತ್ತು ಆತನ ಪತ್ನಿ ಆರೋಫಾ (26) ಬಂಧಿತರು. ಕಳೆದ ವರ್ಷದಿಂದ ಮೊರ್ರೆಯಲ್ಲಿ ವಾಸಿಸುತ್ತಿದ್ದರು. ಆದರೆ ದೇಶವನ್ನು ಯಾವಾಗ ಪ್ರವೇಶಿಸಿದ್ದರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತೆಂಗ್ನೋಪಾಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸರೆಂಗ್ತೆಮ್ ಐಬೋಂಮ್ಚಾ ತಿಳಿಸಿದ್ದಾರೆ.

ಇತ್ತೀಚೆಗೆ ಮೊರ್ರೆ ನಗರದಲ್ಲೇ ಅಕ್ರಮವಾಗಿ ದೇಶ ಪ್ರವೇಶಿಸಿ ಜೀವನ ನಡೆಸುತ್ತಿದ್ದ ಮೂವರು ರೋಹಿಂಗ್ಯಗಳನ್ನು ಬಂಧಿಸಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಇವರೆಲ್ಲರೂ ಅಪರಾಧಿ ಚಟುವಟಿಕೆಯಲ್ಲಿ ತೊಡಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಸ್ತುತ ಬಂಧಿಸಲಾಗಿರುವ ಮೊರ್ರೆ ಪಟ್ಟಣದ ಭಾರತ ಮ್ಯಾನ್ಮಾರ್ ಗಡಿಯಲ್ಲಿದ್ದು, ಕಟ್ಟುನಿಟ್ಟಿನ ಕ್ರಮ, ಅಕ್ರಮವಾಸಿಗಳ ಮೇಲೆ ಕಣ್ಗಾವಲು ಇಟ್ಟಿರುವುದರಿಂದ ಈ ಬಂಧನಗಳು ನಡೆಯುತ್ತಿವೆ. ಇತ್ತೀಚೆಗೆ ಕೇರಳದಲ್ಲೂ ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು. ಇದು ದೇಶಾದ್ಯಂತ ರೋಹಿಂಗ್ಯಾಗಳು ಅಕ್ರಮವಾಗಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂಬುದು ಸಾಬೀತಾಗುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search