• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದ ಮುಸ್ಲಿಂ ಸಚಿವನಾರು ಗೊತ್ತೇ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ:’ಹಿಂದೂಸ್ತಾನದಲ್ಲಿ ವಾಸ ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ. ನಾನು ವಿದೇಶಗಳಿಗೆ ಹೋದಾಗ ಹಿಂದೂಸ್ತಾನಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ’ ಹೀಗೆ ಹೇಳಿದವರೋ ಯಾರೋ ಹಿಂದೂ ಸಂಘಟನೆಯ ಮುಖಂಡರಲ್ಲ.. ಬದಲಾಗಿ ಯೋಗಿ ಆದಿತ್ಯನಾಥ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಏಕೈಕ ಸಚಿವರಾಗಿರುವ ಮೋಹಸೀನ್ ರಾಜಾ ಕಠೋರ ಮಾತುಗಳಿವು.

ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಏಕೈಕ ಮುಸ್ಲಿಂ ಸಮುದಾಯದ ಸಚಿವ ರಾಜಾ, ಹಿಂದೂಸ್ತಾನದಲ್ಲಿ ಜೀವನ ನಡೆಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂಗಳಾಗಿತ್ತಾರೆ. ನಾನು ವಿದೇಶಗಳಿಗೆ ಹೋದಾಗ ಕೆಲವು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದರೇ ನಾವು ಹೆಮ್ಮೆಯಿಂದ ಹೇಳುತ್ತೇವೆ ‘125 ಕೋಟಿ ಹಿಂದೂಸ್ತಾನಿಗಳು ವಾಸಿಸುವ ನಾಡಿನಿಂದ ಬಂದಿದ್ದೇನೆ’ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ವಹಿಸಿಕೊಂಡ ನಂತರ ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡುವ ಮಹತ್ತರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಫಲವಾಗಿ ಇದೀಗ ಉತ್ತರ ಪ್ರದೇಶದಲ್ಲಿ ಜನರ ಮನಸ್ಥಿತಿ ಬದಲಾಗುತ್ತಿದೆ. ಹಿಂದೂ ಮುಸ್ಲಿಂರ ಮಧ್ಯೆ ಭಾವೈಕತ್ಯೆ ಹೆಚ್ಚುತ್ತಿದೆ ಎಂಬುದು ಮೊಹಿಸೀನ್ ರಾಜಾ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search