• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಬಯಲು: ಮಹಾದೇವಿ ಹೇಳಿದವ್ರಿಗೆ ಬೇಕಂತೆ ಕಾಂಗ್ರೆಸ್ ಟಿಕೆಟ್

TNN Correspondent Posted On April 15, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ನೆಮ್ಮದಿ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದ ಹಿಂದೂಗಳ ಮಧ್ಯೆ ವಿಷ ಬೀಜ ಬಿತ್ತಿದ್ದ ಮಾತೆ ಬಸವಕಲ್ಯಾಣದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಒಂದೊಂದಾಗಿ ಬದಲಾಗುತ್ತಿವೆ. ಪ್ರತ್ಯೇಕ ಧರ್ಮದ ಬೇಡಿಕೆಗೆ ಯಾವುದೇ ಪೂರ್ವಾಪರ ಸಲಹೆ ಸೂಚನೆಗಳಿಲ್ಲದೇ ಒಪ್ಪಿಗೆ ನೀಡಿ, ಕೇಂದ್ರಕ್ಕೆ ಕಳಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತು ಮಾತೆ ಮಹಾದೇವಿ ಹೋರಾಟದ ಹಿಂದಿನ ಅಸಲಿಯತ್ತು. ಮಹಾದೇವಿ ಅವರ ಇತ್ತೀಚಿನ ನಡೆಗಳ ಮೂಲಕ ಸಾಬೀತಾಗುತ್ತಿದೆ.

ಇತ್ತೀಚೆಗೆ ಮಾತೆ ಮಹಾದೇವಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಲಿಂಗಾಯತರು ಮತ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಇದೀಗ ಮಾತೆ ಮಹಾದೇವಿ ತಮ್ಮ ಬೆಂಬಲಿಗ ಆನಂದ ದೇವಪ್ಪಗೆ ಕಾಂಗ್ರೆಸ್ ನಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಮಾತೆ ಮಹಾದೇವಿ ಅವರ ಈ ಎಲ್ಲ ನಡೆಗಳ ಹಿಂದೆ ಅಧಿಕಾರ ದಾಹಃ ಕಾಂಗ್ರೆಸ್ ಮತ ನೀಡಿ, ನನ್ನ ಬೆಂಬಲಿಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಂಬ ಅಂಶಗಳು ಹಲವು ಅನುಮಾನಗಳು ಸೃಷ್ಟಿಸುತ್ತಿವೆ. ಕೇವಲ ಬಿಜೆಪಿ ದ್ವೇಷವಿಟ್ಟುಕೊಂಡು ಹೀಗೆ ಧರ್ಮ ಒಡೆಯುವ ದುಷ್ಕೃತ್ಯಕ್ಕೆ ಮಾತೆ ಮಹಾದೇವಿ ಕೈ ಹಾಕಿದ್ದಾರೆಯೇ ಎಂಬ ಅನುಮಾನಗಳಿಗೆ ಪುಷ್ಠಿ ನೀಡುತ್ತಿವೆ.

ಮಾತೆ ಮಹಾದೇವಿ ಚುನಾವಣೆಗೆ ಸ್ಪರ್ಧಿಸಿದ್ದರು: ಮಾತೆ ಮಹಾದೇವಿ ಧಾರವಾಡದಿಂದ ಈ ಹಿಂದೇ ಸ್ಫರ್ಧಿಸಿ ಹೀನಾಯ ಸೋಲು ಅನುಭವಿಸಿದ್ದರು. ಅಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಷಿ ವಿಜೇತರಾಗಿದ್ದರು. ಆದ್ದರಿಂದ ತಮ್ಮ ರಾಜಕೀಯ ತೆವಲು ತೀರಿಸಿಕೊಳ್ಳಲು, ಅಧಿಕಾರ ದಾಹಕ್ಕಾಗಿ ಕಾಂಗ್ರೆಸ್ ಬೆಂಬಲಿಸುತ್ತಿರುವ ಮಹಾದೇವಿ ಹೋರಾಟದ ನೈಜ ಸ್ಥಿತಿಯ ಅನಾವರಣವಾಗಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search