• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಬಯಲು: ಮಹಾದೇವಿ ಹೇಳಿದವ್ರಿಗೆ ಬೇಕಂತೆ ಕಾಂಗ್ರೆಸ್ ಟಿಕೆಟ್

TNN Correspondent Posted On April 15, 2018


  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ನೆಮ್ಮದಿ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದ ಹಿಂದೂಗಳ ಮಧ್ಯೆ ವಿಷ ಬೀಜ ಬಿತ್ತಿದ್ದ ಮಾತೆ ಬಸವಕಲ್ಯಾಣದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಒಂದೊಂದಾಗಿ ಬದಲಾಗುತ್ತಿವೆ. ಪ್ರತ್ಯೇಕ ಧರ್ಮದ ಬೇಡಿಕೆಗೆ ಯಾವುದೇ ಪೂರ್ವಾಪರ ಸಲಹೆ ಸೂಚನೆಗಳಿಲ್ಲದೇ ಒಪ್ಪಿಗೆ ನೀಡಿ, ಕೇಂದ್ರಕ್ಕೆ ಕಳಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತು ಮಾತೆ ಮಹಾದೇವಿ ಹೋರಾಟದ ಹಿಂದಿನ ಅಸಲಿಯತ್ತು. ಮಹಾದೇವಿ ಅವರ ಇತ್ತೀಚಿನ ನಡೆಗಳ ಮೂಲಕ ಸಾಬೀತಾಗುತ್ತಿದೆ.

ಇತ್ತೀಚೆಗೆ ಮಾತೆ ಮಹಾದೇವಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಲಿಂಗಾಯತರು ಮತ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಇದೀಗ ಮಾತೆ ಮಹಾದೇವಿ ತಮ್ಮ ಬೆಂಬಲಿಗ ಆನಂದ ದೇವಪ್ಪಗೆ ಕಾಂಗ್ರೆಸ್ ನಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಮಾತೆ ಮಹಾದೇವಿ ಅವರ ಈ ಎಲ್ಲ ನಡೆಗಳ ಹಿಂದೆ ಅಧಿಕಾರ ದಾಹಃ ಕಾಂಗ್ರೆಸ್ ಮತ ನೀಡಿ, ನನ್ನ ಬೆಂಬಲಿಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಂಬ ಅಂಶಗಳು ಹಲವು ಅನುಮಾನಗಳು ಸೃಷ್ಟಿಸುತ್ತಿವೆ. ಕೇವಲ ಬಿಜೆಪಿ ದ್ವೇಷವಿಟ್ಟುಕೊಂಡು ಹೀಗೆ ಧರ್ಮ ಒಡೆಯುವ ದುಷ್ಕೃತ್ಯಕ್ಕೆ ಮಾತೆ ಮಹಾದೇವಿ ಕೈ ಹಾಕಿದ್ದಾರೆಯೇ ಎಂಬ ಅನುಮಾನಗಳಿಗೆ ಪುಷ್ಠಿ ನೀಡುತ್ತಿವೆ.

ಮಾತೆ ಮಹಾದೇವಿ ಚುನಾವಣೆಗೆ ಸ್ಪರ್ಧಿಸಿದ್ದರು: ಮಾತೆ ಮಹಾದೇವಿ ಧಾರವಾಡದಿಂದ ಈ ಹಿಂದೇ ಸ್ಫರ್ಧಿಸಿ ಹೀನಾಯ ಸೋಲು ಅನುಭವಿಸಿದ್ದರು. ಅಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಷಿ ವಿಜೇತರಾಗಿದ್ದರು. ಆದ್ದರಿಂದ ತಮ್ಮ ರಾಜಕೀಯ ತೆವಲು ತೀರಿಸಿಕೊಳ್ಳಲು, ಅಧಿಕಾರ ದಾಹಕ್ಕಾಗಿ ಕಾಂಗ್ರೆಸ್ ಬೆಂಬಲಿಸುತ್ತಿರುವ ಮಹಾದೇವಿ ಹೋರಾಟದ ನೈಜ ಸ್ಥಿತಿಯ ಅನಾವರಣವಾಗಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search