• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಬಯಲು: ಮಹಾದೇವಿ ಹೇಳಿದವ್ರಿಗೆ ಬೇಕಂತೆ ಕಾಂಗ್ರೆಸ್ ಟಿಕೆಟ್

TNN Correspondent Posted On April 15, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ನೆಮ್ಮದಿ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದ ಹಿಂದೂಗಳ ಮಧ್ಯೆ ವಿಷ ಬೀಜ ಬಿತ್ತಿದ್ದ ಮಾತೆ ಬಸವಕಲ್ಯಾಣದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಪ್ರತ್ಯೇಕ ಧರ್ಮದ ಹಿಂದಿನ ಷಡ್ಯಂತ್ರ ಒಂದೊಂದಾಗಿ ಬದಲಾಗುತ್ತಿವೆ. ಪ್ರತ್ಯೇಕ ಧರ್ಮದ ಬೇಡಿಕೆಗೆ ಯಾವುದೇ ಪೂರ್ವಾಪರ ಸಲಹೆ ಸೂಚನೆಗಳಿಲ್ಲದೇ ಒಪ್ಪಿಗೆ ನೀಡಿ, ಕೇಂದ್ರಕ್ಕೆ ಕಳಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತು ಮಾತೆ ಮಹಾದೇವಿ ಹೋರಾಟದ ಹಿಂದಿನ ಅಸಲಿಯತ್ತು. ಮಹಾದೇವಿ ಅವರ ಇತ್ತೀಚಿನ ನಡೆಗಳ ಮೂಲಕ ಸಾಬೀತಾಗುತ್ತಿದೆ.

ಇತ್ತೀಚೆಗೆ ಮಾತೆ ಮಹಾದೇವಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಲಿಂಗಾಯತರು ಮತ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಇದೀಗ ಮಾತೆ ಮಹಾದೇವಿ ತಮ್ಮ ಬೆಂಬಲಿಗ ಆನಂದ ದೇವಪ್ಪಗೆ ಕಾಂಗ್ರೆಸ್ ನಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಮಾತೆ ಮಹಾದೇವಿ ಅವರ ಈ ಎಲ್ಲ ನಡೆಗಳ ಹಿಂದೆ ಅಧಿಕಾರ ದಾಹಃ ಕಾಂಗ್ರೆಸ್ ಮತ ನೀಡಿ, ನನ್ನ ಬೆಂಬಲಿಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಂಬ ಅಂಶಗಳು ಹಲವು ಅನುಮಾನಗಳು ಸೃಷ್ಟಿಸುತ್ತಿವೆ. ಕೇವಲ ಬಿಜೆಪಿ ದ್ವೇಷವಿಟ್ಟುಕೊಂಡು ಹೀಗೆ ಧರ್ಮ ಒಡೆಯುವ ದುಷ್ಕೃತ್ಯಕ್ಕೆ ಮಾತೆ ಮಹಾದೇವಿ ಕೈ ಹಾಕಿದ್ದಾರೆಯೇ ಎಂಬ ಅನುಮಾನಗಳಿಗೆ ಪುಷ್ಠಿ ನೀಡುತ್ತಿವೆ.

ಮಾತೆ ಮಹಾದೇವಿ ಚುನಾವಣೆಗೆ ಸ್ಪರ್ಧಿಸಿದ್ದರು: ಮಾತೆ ಮಹಾದೇವಿ ಧಾರವಾಡದಿಂದ ಈ ಹಿಂದೇ ಸ್ಫರ್ಧಿಸಿ ಹೀನಾಯ ಸೋಲು ಅನುಭವಿಸಿದ್ದರು. ಅಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಷಿ ವಿಜೇತರಾಗಿದ್ದರು. ಆದ್ದರಿಂದ ತಮ್ಮ ರಾಜಕೀಯ ತೆವಲು ತೀರಿಸಿಕೊಳ್ಳಲು, ಅಧಿಕಾರ ದಾಹಕ್ಕಾಗಿ ಕಾಂಗ್ರೆಸ್ ಬೆಂಬಲಿಸುತ್ತಿರುವ ಮಹಾದೇವಿ ಹೋರಾಟದ ನೈಜ ಸ್ಥಿತಿಯ ಅನಾವರಣವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search