• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search