• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search