• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search