• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search