• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಭೂತಿ ಹಚ್ಚಿ, ಹೂ ಮುಡಿದಿದ್ದಕ್ಕೇ ಹಿಂದೂ ಬಾಲಕಿಯರಿಗೆ ಶಿಕ್ಷೆ ನೀಡಿದ ಶಾಲಾ ಆಡಳಿತ ಮಂಡಳಿ!

TNN Correspondent Posted On April 15, 2018


  • Share On Facebook
  • Tweet It

ಚೆನ್ನೈ: ದೇಶಾದ್ಯಂತ ಇಸ್ಲಾಮಿಕ್ ಹಾಗೂ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಅನ್ಯ ಧರ್ಮೀಯರನ್ನು ಶಾಲೆಗೆ ಸೇರಿಸಿಕೊಂಡು ಅವರಿಗೆ ಶಿಕ್ಷಣ ನೀಡುತ್ತಿವೆಯೋ ಅಥವಾ ಧರ್ಮಬೋಧನೆ ಮಾಡುವ ಮೂಲಕ ಮತಾಂತರಕ್ಕೆ ಪ್ರಚೋದಿಸುತ್ತಿವೆಯೋ ಎಂಬ ಅನುಮಾನ ಮೂಡುತ್ತಿದೆ.

ಹೌದು, ತಮಿಳುನಾಡಿನ ಅರಾನಿ ಬಳಿಯ ದೇವಿಕಾಪುರಂನಲ್ಲಿ ಕ್ಲೂನಿ ಎಂಬ ಇಸ್ಲಾಮಿಕ್ ಆಡಳಿತ ಮಂಡಳಿ ನೇತೃತ್ವದ ಶಾಲೆಯಲ್ಲಿ ಹಿಂದೂ ಬಾಲಕಿಯರು ಹಣೆಗೆ ವಿಭೂತಿ ಹಚ್ಚಿಕೊಂಡು, ತಲೆಗೆ ಹೂ ಮುಡಿದುಕೊಂಡು ಹೋಗಿದ್ದಕ್ಕೆ ಶಿಕ್ಷೆ ವಿಧಿಸಿವೆ.

ಇಬ್ಬರು ಹುಡುಗಿಯರನ್ನು ಕರೆಸಿದ ಶಾಲೆಯ ಶಿಕ್ಷಕಿಯರು ಬಲವಂತವಾಗಿ ಹಣೆಯ ಮೇಲಿನ ವಿಭೂತಿ ಅಳಿಸಿಹಾಕಿದ್ದಾರೆ. ತಲೆಯಲ್ಲಿ ಮುಡಿದ ಹೂ ಕಿತ್ತುಹಾಕುವ ಜತೆಗೆ ಕೂದಲು ಹಿಡಿದು ಎಳೆದಾಡಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ಹಿಂದೂಗಳು ಪಂಗುಣಿ ಎಂಬ ಹಬ್ಬವನ್ನು ಆಚರಿಸುವ ಸಂಪ್ರದಾಯವಿದ್ದು, ಎಲ್ಲ ಮಹಿಳೆಯರು, ಬಾಲಕಿಯರು ತಿಂಗಳು ಪೂರ್ತಿ ವಿಭೂತಿ, ಹಚ್ಚಿಕೊಳ್ಳುವುದು, ಹೂ ಮುಡಿದುಕೊಳ್ಳುವುದು ನಿಯಮವಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆ ಆಡಳಿತ ಮಂಡಳಿಯ ಕುರಿತು ಬಾಲಕಿಯ ಪೋಷಕಿಯೊಬ್ಬರು ಮಾತನಾಡಿದ್ದು, ಮೊದಲ ದಿನ ನನ್ನ ಮಗಳು ಶಾಲೆಗೆ ಹೋಗುವಾಗ ಹಣೆಗೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದು ಹೋಗಿದ್ದಾಳೆ. ಶಾಲೆ ಆಡಳಿತ ಮಂಡಳಿ ನಾಳೆಯಿಂದ ಹೀಗೆ ಬರಬಾರದು ಎಂದು ಸೂಚಿಸಿದೆ. ಆದರೆ ಮರುದಿನವೂ ಹಾಗೆಯೇ ಹೋದ ಕಾರಣ ಕುಪಿತಗೊಂಡು ಮಗಳಿಗೆ ಶಿಕ್ಷೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈಗ ಹೇಳಿ, ಶಾಲೆಗೂ, ಶಿಕ್ಷಣಕ್ಕೂ, ಸಂಪ್ರದಾಯದಂತೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದುಕೊಂಡು ಹೋಗುವುದಕ್ಕೂ ಯಾವುದಾದರೂ ಸಂಬಂಧವಿದೆಯಾ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search