• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಭೂತಿ ಹಚ್ಚಿ, ಹೂ ಮುಡಿದಿದ್ದಕ್ಕೇ ಹಿಂದೂ ಬಾಲಕಿಯರಿಗೆ ಶಿಕ್ಷೆ ನೀಡಿದ ಶಾಲಾ ಆಡಳಿತ ಮಂಡಳಿ!

TNN Correspondent Posted On April 15, 2018
0


0
Shares
  • Share On Facebook
  • Tweet It

ಚೆನ್ನೈ: ದೇಶಾದ್ಯಂತ ಇಸ್ಲಾಮಿಕ್ ಹಾಗೂ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಅನ್ಯ ಧರ್ಮೀಯರನ್ನು ಶಾಲೆಗೆ ಸೇರಿಸಿಕೊಂಡು ಅವರಿಗೆ ಶಿಕ್ಷಣ ನೀಡುತ್ತಿವೆಯೋ ಅಥವಾ ಧರ್ಮಬೋಧನೆ ಮಾಡುವ ಮೂಲಕ ಮತಾಂತರಕ್ಕೆ ಪ್ರಚೋದಿಸುತ್ತಿವೆಯೋ ಎಂಬ ಅನುಮಾನ ಮೂಡುತ್ತಿದೆ.

ಹೌದು, ತಮಿಳುನಾಡಿನ ಅರಾನಿ ಬಳಿಯ ದೇವಿಕಾಪುರಂನಲ್ಲಿ ಕ್ಲೂನಿ ಎಂಬ ಇಸ್ಲಾಮಿಕ್ ಆಡಳಿತ ಮಂಡಳಿ ನೇತೃತ್ವದ ಶಾಲೆಯಲ್ಲಿ ಹಿಂದೂ ಬಾಲಕಿಯರು ಹಣೆಗೆ ವಿಭೂತಿ ಹಚ್ಚಿಕೊಂಡು, ತಲೆಗೆ ಹೂ ಮುಡಿದುಕೊಂಡು ಹೋಗಿದ್ದಕ್ಕೆ ಶಿಕ್ಷೆ ವಿಧಿಸಿವೆ.

ಇಬ್ಬರು ಹುಡುಗಿಯರನ್ನು ಕರೆಸಿದ ಶಾಲೆಯ ಶಿಕ್ಷಕಿಯರು ಬಲವಂತವಾಗಿ ಹಣೆಯ ಮೇಲಿನ ವಿಭೂತಿ ಅಳಿಸಿಹಾಕಿದ್ದಾರೆ. ತಲೆಯಲ್ಲಿ ಮುಡಿದ ಹೂ ಕಿತ್ತುಹಾಕುವ ಜತೆಗೆ ಕೂದಲು ಹಿಡಿದು ಎಳೆದಾಡಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ಹಿಂದೂಗಳು ಪಂಗುಣಿ ಎಂಬ ಹಬ್ಬವನ್ನು ಆಚರಿಸುವ ಸಂಪ್ರದಾಯವಿದ್ದು, ಎಲ್ಲ ಮಹಿಳೆಯರು, ಬಾಲಕಿಯರು ತಿಂಗಳು ಪೂರ್ತಿ ವಿಭೂತಿ, ಹಚ್ಚಿಕೊಳ್ಳುವುದು, ಹೂ ಮುಡಿದುಕೊಳ್ಳುವುದು ನಿಯಮವಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆ ಆಡಳಿತ ಮಂಡಳಿಯ ಕುರಿತು ಬಾಲಕಿಯ ಪೋಷಕಿಯೊಬ್ಬರು ಮಾತನಾಡಿದ್ದು, ಮೊದಲ ದಿನ ನನ್ನ ಮಗಳು ಶಾಲೆಗೆ ಹೋಗುವಾಗ ಹಣೆಗೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದು ಹೋಗಿದ್ದಾಳೆ. ಶಾಲೆ ಆಡಳಿತ ಮಂಡಳಿ ನಾಳೆಯಿಂದ ಹೀಗೆ ಬರಬಾರದು ಎಂದು ಸೂಚಿಸಿದೆ. ಆದರೆ ಮರುದಿನವೂ ಹಾಗೆಯೇ ಹೋದ ಕಾರಣ ಕುಪಿತಗೊಂಡು ಮಗಳಿಗೆ ಶಿಕ್ಷೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈಗ ಹೇಳಿ, ಶಾಲೆಗೂ, ಶಿಕ್ಷಣಕ್ಕೂ, ಸಂಪ್ರದಾಯದಂತೆ ವಿಭೂತಿ ಹಚ್ಚಿಕೊಂಡು, ಹೂ ಮುಡಿದುಕೊಂಡು ಹೋಗುವುದಕ್ಕೂ ಯಾವುದಾದರೂ ಸಂಬಂಧವಿದೆಯಾ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!

  • Privacy Policy
  • Contact
© Tulunadu Infomedia.

Press enter/return to begin your search