• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018
0


0
Shares
  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search