• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018


  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search