• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018


  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search