• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಮಂದಿರ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ: ಮೋಹನ್ ಭಾಗವತ್

TNN Correspondent Posted On April 16, 2018
0


0
Shares
  • Share On Facebook
  • Tweet It

ಮುಂಬೈ: ಅಯೋದ್ಯೆಯಲ್ಲಿದ್ದ ಶ್ರೀರಾಮನ ಮಂದಿರವನ್ನು ಭಾರತದ ಮುಸ್ಲಿಮರು ಕೆಡವಲಿಲ್ಲ. ಕೆಲವು ವಿದೇಶಿ ಶಕ್ತಿಗಳು ಬಂದು ರಾಮಮಂದಿರವನ್ನು ಕೆಡವಿದ್ದು, ಅದಲ್ಲದಕ್ಕೂ ತಕ್ಕ ಉತ್ತರ ನೀಡುವ ಕಾಲ ಬಂದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ದಹನುವಿನಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ವಿದೇಶಿ ಶಕ್ತಿಗಳು ಭಾರತೀಯರ ಶ್ರದ್ಧೇಯ ಕೇಂದ್ರವಾದ ರಾಮಂದಿರವನ್ನು ಕೆಡವಿದ್ದು, ಅದಕ್ಕೆ ಭಾರತದ ಮುಸ್ಲಿಮರು ಕಾರಣರಲ್ಲ. ರಾಷ್ಟ್ರೀಯವಾದಿಗಳು ಒಂದುಗೂಡಿ ರಾಮಮಂದಿರವನ್ನು ಪುನರ್ ನಿರ್ಮಿಸಬೇಕಿದೆ ಎಂದು ಹೇಳಿದ್ದಾರೆ.

ಯಾವ ಸ್ಥಳದಲ್ಲಿ ಶ್ರೀರಾಮನ ಮಂದಿರವಿತ್ತೋ ಅದೇ ಸ್ಥಳದಲ್ಲಿ ರಾಮನ ಭವ್ಯ ಬಂದಿರವನ್ನು ನಿರ್ಮಿಸಬೇಕಾದದ್ದು, ನಮ್ಮೇಲ್ಲರ ಕರ್ತವ್ಯ. ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಅದಕ್ಕಾಗಿ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ರಾಮಮಂದಿರ ನಿರ್ಮಿಸದಿದ್ದರೇ ಭವ್ಯ ಭಾರತದ ವಿಜೃಂಭಿತ ಸಂಸ್ಕೃತಿಯೊಂದಿಗೆ ನಮ್ಮ ಸಂಬಂಧವೇ ನಶಿಸಿ ಹೋಗುತ್ತದೆ. ನಾವು ಇದೀಗ ಸ್ವತಂತ್ರರಾಗಿದ್ದು, ನಾವು ರಾಮಮಂದಿರ ಕಟ್ಟುವ ಹಕ್ಕನ್ನು ಹೊಂದಿದ್ದೇವೆ. ರಾಮಮಂದಿರ ನಮ್ಮ ಸಂಸ್ಕೃತಿಯ ಪ್ರತಿಬಿಂಭವಿದ್ದಂತೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search