• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕ್ರಿಯಾಶೀಲವಾದ ಐಸಿಸ್: ಮಹಿಳಾ ಸಂಘಟನೆಯ ಸಾಥ್

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಕಲ್ಲು ತೂರಾಟ, ಬಂದ್ ಸೇರಿ ದೇಶವಿದ್ರೋಹಿ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಲಗಾಮು ಹಾಕಿರುವ ಸುದ್ದಿ ಬಂದಿರುವಾಗಲೇ ಆಘಾತಕಾರಿ ಅಂಶವೊಂದನ್ನು ಕೇಂದ್ರ ಗೃಹ ಇಲಾಖೆ ಹೊರ ಹಾಕಿದೆ. ಕಾಶ್ಮೀರ ಕಣಿವೆಯಲ್ಲಿ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಐಸಿಸ್ ಭಯೋತ್ಪಾದಕ ಸಂಘಟನೆಯು ಕ್ರಿಯಾಶೀಲವಾಗಿದ್ದು, ಅದಕ್ಕೆ ಮಹಿಳಾ ಸಂಘಟನೆಯೊಂದು ಸಾಥ್ ನೀಡುತ್ತಿದೆ. ಇತ್ತೀಚೆಗೆ ಕೆಲವು ಕಡೆ ಐಸಿಸ್ ಪರ ಒಲವು ಹೊಂದುವಂತ, ಪ್ರಚೋಧನಕಾರಿ ಹೇಳಿಕೆಯುಳ್ಳ ಭಾಷಣಗಳನ್ನು ಮಾಡಲಾಗಿದೆ. ಈ ಕುರಿತು ಕಾಶ್ಮೀರ ಪೊಲೀಸರು ಎಚ್ಚರದಿಂದ ಇರಬೇಕು ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿದೆ.

ಐಸಿಸ್ ಸಂಘಟನೆಯ ಮಹಿಳಾ ಸಂಸ್ಥೆ ದೌಲತ್ ಉಲ್ ಇಸ್ಲಾಂ ಸಂಘಟನೆಯೂ ಕಾಶ್ಮೀರದಲ್ಲಿ ಐಸಿಸ್ ಪರವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೇ ಪ್ರಥಮ ಬಾರಿಗೆ ಕಾಶ್ಮೀರದಲ್ಲಿ ಮಹಿಳಾ ಸಂಘಟನೆಯೊಂದು ಐಸಿಸ್ ನಂತರ ಭಯೋತ್ಪಾದಕ ಸಂಘಟನೆಯೊಂದಿಗೆ ಕೈ ಜೋಡಿಸಿರುವ ಕುರಿತು ಮಾಹಿತಿ ಹೊರ ಬಿದ್ದಿದೆ.

ಅನಂತನಾಗ ಜಿಲ್ಲೆಯಲ್ಲಿ ಭಯೋತ್ಪಾದಕನೊಬ್ಬರ ಸೈನಿಕರ ಗುಂಡಿಗೆ ಸತ್ತು ಬಿದ್ದಾಗ ಆತನ ಕುಟುಂಬಕ್ಕೆ ದೌಲತ್ ಉಲ್ ಇಸ್ಲಾಂ ಸಂಘಟನೆಯು ಮುಖ್ಯಸ್ಥರು ಭೇಟಿ ನೀಡಿದ್ದರು. ಅಲ್ಲದೇ ಅವರಿಗೆ ಜಿಹಾದ್  ನ ಬಗ್ಗೆ ಜಾಗೃತಿ ಮೂಡಿಸುವ ನೆಪದಲ್ಲಿ ವಿಷ ಬೀಜ ಬಿತ್ತಿದ್ದರು. ಇದೇ ಘಟನೆಯಿಂದ ಆರಂಭವಾದ ಚಟುವಟಿಕೆಗಳು ಗೌಪ್ಯವಾಗಿ ಮತ್ತು ಬಹಿರಂಗವಾಗಿಯೇ ಮುಂದುವರಿಯುತ್ತಿವೆ ಎಂದು  ಗೃಹ ಇಲಾಖೆ ತಿಳಿಸಿದೆ.

ಕಾಶ್ಮೀರದಲ್ಲಿ ಐಸಿಸ್ ಪರ ಒಲವು ಹೆಚ್ಚುತ್ತಿದ್ದು, ಇತ್ತೀಚೆಗೆ ಅನಂತನಾಗದ ಹಕ್ಕೋರಾ ಮತ್ತು ಶ್ರೀನಗರದ ಬಲ್ಹಾನ್ ನಲ್ಲಿ ಎನ್ ಕೌಂಟರ್ ವೇಳೆ ನಡೆದ ಘಟನೆಗಳೇ ಅನುಮಾನಕ್ಕೆ ಪುಷ್ಠಿ ನೀಡಿವೆ. ಹಕ್ಕೋರಾದಲ್ಲಿ ಕೊಲೆಯಾದ ಮೂವರು ಭಯೋತ್ಪಾದಕರು ಐಸಿಸ್ ನವರು ಎಂಬ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆ ಕಲೆ ಹಾಕಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search