• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಭಯೋತ್ಪಾದನೆ ಎಂಬ ಸುಳ್ಳು ಹುಟ್ಟುಹಾಕಿದವರೇ ಕೇಳಿ ಕೋರ್ಟ್ ನೀಡಿದ ಈ ತೀರ್ಪು

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: 2007ರಲ್ಲಿ ಮೆಕ್ಕಾ ಮಸೀದಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುಳ್ಳು ಬೊಗಳೇ ಬಿಡುತ್ತಾ, ಹಿಂದೂಗಳ ಮೇಲೆ ಗೂಬೇ ಕೂರಿಸಿ, ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿದವರಿಗೆ ಇದೀಗ ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ತಕ್ಕ ಉತ್ತರ ನೀಡಿದೆ.

ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿ ಬಲಪಂಥಿಯ ಸಂಘಟನೆಗಳ ಮೇಲೆ ಗೂಬೆ ಕೂಡಿಸಲು ಪ್ರಯತ್ನಿಸಿದವರಿಗೆ ಕೋರ್ಟ್ ನಿಂದಲೇ ಉತ್ತರ ದೊರಕಿದೆ. 2007ರಲ್ಲಿ ಒಂಬತ್ತು ಜನರನ್ನು ಬಲಿ ಪಡೆದ ಹೈದರಾಬಾದ್ ನ  ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಎಲ್ಲ ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ದೋಷಮುಕ್ತಗೊಳಿಸಿದೆ.

ಬಲಪಂಥೀಯ ಸಂಘಟನೆಗಳ 10 ಜನರನ್ನು ಸ್ಫೋಟ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿತ್ತು. ಅವರ ಪೈಕಿ ದೇವೇಂದ್ರ ಗುಪ್ತಾ, ಲೋಕೇಶ್‌ ಶರ್ಮಾ, ಸ್ವಾಮಿ ಅಸೀಮಾನಂದ ಅಲಿಯಾಸ್‌ ನಬ ಕುಮಾರ್ ಸರ್ಕಾರ್‌, ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಅಲಿಯಾಸ್‌ ಭರತ್ ಭಾಯ್ ಮತ್ತು ರಾಜೇಂದ್ರ ಚೌಧರಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಇಬ್ಬರು ಆರೋಪಿಗಳಾದ ಸ್ವಾಮೀ ಅಸೀಮಾನಂದ ಮತ್ತು ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಜಾಮೀನಿನ ಮೇಲೆ ಹೊರಬಂದಿದ್ದರು. ಇತರ ಮೂವರನ್ನು ಹೈದರಾಬಾದ್‌ ಜೈಲಿನಲ್ಲಿ ನ್ಯಾಯಾಂಗದ ರಿಮಾಂಡ್‌ನಲ್ಲಿರಿಸಲಾಗಿತ್ತು. 4ನೇ ಹೆಚ್ಚುವರಿ ಮೆಟ್ರೋಪಾಲಿಟನ್‌ ಸೆಷನ್ಸ್‌ ಹಾಗೂ ಎನ್‌ಐಎ ವಿಶೇಷ ನ್ಯಾಯಾಲಯ ಕಳೆದ ವಾರವೇ ಪ್ರಕರಣದ ವಿಚಾಚರಣೆ ಪೂರ್ತಿಗೊಳಿಸಿತ್ತು. ಇದೀಗ ಸೋಮವಾರ ತೀರ್ಪು ಪ್ರಕಟಿಸಿದ್ದು ಎಲ್ಲರನ್ನು ದೋಷಮುಕ್ತ ಗೊಳಿಸಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search