• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಭಯೋತ್ಪಾದನೆ ಎಂಬ ಸುಳ್ಳು ಹುಟ್ಟುಹಾಕಿದವರೇ ಕೇಳಿ ಕೋರ್ಟ್ ನೀಡಿದ ಈ ತೀರ್ಪು

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: 2007ರಲ್ಲಿ ಮೆಕ್ಕಾ ಮಸೀದಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುಳ್ಳು ಬೊಗಳೇ ಬಿಡುತ್ತಾ, ಹಿಂದೂಗಳ ಮೇಲೆ ಗೂಬೇ ಕೂರಿಸಿ, ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿದವರಿಗೆ ಇದೀಗ ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ತಕ್ಕ ಉತ್ತರ ನೀಡಿದೆ.

ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿ ಬಲಪಂಥಿಯ ಸಂಘಟನೆಗಳ ಮೇಲೆ ಗೂಬೆ ಕೂಡಿಸಲು ಪ್ರಯತ್ನಿಸಿದವರಿಗೆ ಕೋರ್ಟ್ ನಿಂದಲೇ ಉತ್ತರ ದೊರಕಿದೆ. 2007ರಲ್ಲಿ ಒಂಬತ್ತು ಜನರನ್ನು ಬಲಿ ಪಡೆದ ಹೈದರಾಬಾದ್ ನ  ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಎಲ್ಲ ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ದೋಷಮುಕ್ತಗೊಳಿಸಿದೆ.

ಬಲಪಂಥೀಯ ಸಂಘಟನೆಗಳ 10 ಜನರನ್ನು ಸ್ಫೋಟ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿತ್ತು. ಅವರ ಪೈಕಿ ದೇವೇಂದ್ರ ಗುಪ್ತಾ, ಲೋಕೇಶ್‌ ಶರ್ಮಾ, ಸ್ವಾಮಿ ಅಸೀಮಾನಂದ ಅಲಿಯಾಸ್‌ ನಬ ಕುಮಾರ್ ಸರ್ಕಾರ್‌, ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಅಲಿಯಾಸ್‌ ಭರತ್ ಭಾಯ್ ಮತ್ತು ರಾಜೇಂದ್ರ ಚೌಧರಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಇಬ್ಬರು ಆರೋಪಿಗಳಾದ ಸ್ವಾಮೀ ಅಸೀಮಾನಂದ ಮತ್ತು ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಜಾಮೀನಿನ ಮೇಲೆ ಹೊರಬಂದಿದ್ದರು. ಇತರ ಮೂವರನ್ನು ಹೈದರಾಬಾದ್‌ ಜೈಲಿನಲ್ಲಿ ನ್ಯಾಯಾಂಗದ ರಿಮಾಂಡ್‌ನಲ್ಲಿರಿಸಲಾಗಿತ್ತು. 4ನೇ ಹೆಚ್ಚುವರಿ ಮೆಟ್ರೋಪಾಲಿಟನ್‌ ಸೆಷನ್ಸ್‌ ಹಾಗೂ ಎನ್‌ಐಎ ವಿಶೇಷ ನ್ಯಾಯಾಲಯ ಕಳೆದ ವಾರವೇ ಪ್ರಕರಣದ ವಿಚಾಚರಣೆ ಪೂರ್ತಿಗೊಳಿಸಿತ್ತು. ಇದೀಗ ಸೋಮವಾರ ತೀರ್ಪು ಪ್ರಕಟಿಸಿದ್ದು ಎಲ್ಲರನ್ನು ದೋಷಮುಕ್ತ ಗೊಳಿಸಿದೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search