• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಭಯೋತ್ಪಾದನೆ ಎಂಬ ಸುಳ್ಳು ಹುಟ್ಟುಹಾಕಿದವರೇ ಕೇಳಿ ಕೋರ್ಟ್ ನೀಡಿದ ಈ ತೀರ್ಪು

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: 2007ರಲ್ಲಿ ಮೆಕ್ಕಾ ಮಸೀದಿ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುಳ್ಳು ಬೊಗಳೇ ಬಿಡುತ್ತಾ, ಹಿಂದೂಗಳ ಮೇಲೆ ಗೂಬೇ ಕೂರಿಸಿ, ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿದವರಿಗೆ ಇದೀಗ ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ತಕ್ಕ ಉತ್ತರ ನೀಡಿದೆ.

ಹಿಂದೂ ಭಯೋತ್ಪಾದನೆ ಎಂಬ ಪೊಳ್ಳುವಾದವನ್ನು ಹುಟ್ಟುಹಾಕಿ ಬಲಪಂಥಿಯ ಸಂಘಟನೆಗಳ ಮೇಲೆ ಗೂಬೆ ಕೂಡಿಸಲು ಪ್ರಯತ್ನಿಸಿದವರಿಗೆ ಕೋರ್ಟ್ ನಿಂದಲೇ ಉತ್ತರ ದೊರಕಿದೆ. 2007ರಲ್ಲಿ ಒಂಬತ್ತು ಜನರನ್ನು ಬಲಿ ಪಡೆದ ಹೈದರಾಬಾದ್ ನ  ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಎಲ್ಲ ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ದೋಷಮುಕ್ತಗೊಳಿಸಿದೆ.

ಬಲಪಂಥೀಯ ಸಂಘಟನೆಗಳ 10 ಜನರನ್ನು ಸ್ಫೋಟ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿತ್ತು. ಅವರ ಪೈಕಿ ದೇವೇಂದ್ರ ಗುಪ್ತಾ, ಲೋಕೇಶ್‌ ಶರ್ಮಾ, ಸ್ವಾಮಿ ಅಸೀಮಾನಂದ ಅಲಿಯಾಸ್‌ ನಬ ಕುಮಾರ್ ಸರ್ಕಾರ್‌, ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಅಲಿಯಾಸ್‌ ಭರತ್ ಭಾಯ್ ಮತ್ತು ರಾಜೇಂದ್ರ ಚೌಧರಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಇಬ್ಬರು ಆರೋಪಿಗಳಾದ ಸ್ವಾಮೀ ಅಸೀಮಾನಂದ ಮತ್ತು ಭರತ್‌ ಮೋಹನ್‌ಲಾಲ್‌ ರತೇಶ್ವರ್‌ ಜಾಮೀನಿನ ಮೇಲೆ ಹೊರಬಂದಿದ್ದರು. ಇತರ ಮೂವರನ್ನು ಹೈದರಾಬಾದ್‌ ಜೈಲಿನಲ್ಲಿ ನ್ಯಾಯಾಂಗದ ರಿಮಾಂಡ್‌ನಲ್ಲಿರಿಸಲಾಗಿತ್ತು. 4ನೇ ಹೆಚ್ಚುವರಿ ಮೆಟ್ರೋಪಾಲಿಟನ್‌ ಸೆಷನ್ಸ್‌ ಹಾಗೂ ಎನ್‌ಐಎ ವಿಶೇಷ ನ್ಯಾಯಾಲಯ ಕಳೆದ ವಾರವೇ ಪ್ರಕರಣದ ವಿಚಾಚರಣೆ ಪೂರ್ತಿಗೊಳಿಸಿತ್ತು. ಇದೀಗ ಸೋಮವಾರ ತೀರ್ಪು ಪ್ರಕಟಿಸಿದ್ದು ಎಲ್ಲರನ್ನು ದೋಷಮುಕ್ತ ಗೊಳಿಸಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search