• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಧ್ವಜ ಹೊತ್ತು ಲಕ್ಷಾಂತರ ಕಿ.ಮೀ. ನಡೆಯುತ್ತಿರುವ ಈ ವ್ಯಕ್ತಿಯ ಆಶಯವೇನು ಗೊತ್ತಾ?

TNN Correspondent Posted On April 16, 2018
0


0
Shares
  • Share On Facebook
  • Tweet It

ಭಾರತ, ಭಾರತದ ಧ್ವಜ, ಭಾರತದ ಗೀತೆ ಎಂದರೆ ಪ್ರತಿ ದೇಶಭಕ್ತ ಭಾರತೀಯನ ರೋಮವೂ ಎದ್ದುನಿಲ್ಲುತ್ತದೆ ಎಂಬುದಕ್ಕೆ ನಿದರ್ಶನವೊಂದು ಸಿಕ್ಕಿದ್ದು, ಹರಿಯಾಣದ ವ್ಯಕ್ತಿಯೊಬ್ಬ ದೇಶದ ಜನರಲ್ಲಿ ಜಾಗೃತಿ ಮೂಡಿಸಲು ಭಾರತದ ಧ್ವಜ ಹೊತ್ತು ದೇಶಾದ್ಯಂತ ಲಕ್ಷಾಂತರ ಕಿ.ಮೀ. ಸಂಚರಿಸಿದ್ದಾನೆ.

ಹೌದು, 83 ವರ್ಷದ ಬಾಗಿಚ ಸಿಂಗ್ ಕಳೆದ 25 ವರ್ಷದಲ್ಲಿ ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 5.70 ಲಕ್ಷ ಕಿ.ಮೀ. ನಡೆದಿದ್ದಾರೆ. ಸುಮ್ಮನೆ ಹೆಸರಿಗಾಗಿ, ಮಾಧ್ಯಮದಲ್ಲಿ ಕಾಣಿಸಿಕೊಳ್ಳಲು ಸಿಂಗ್ ಹೀಗೆ ಮಾಡಿಲ್ಲ.

ಬದಲಾಗಿ ದೇಶಾದ್ಯಂತ ಯುವಕರು ತಂಬಾಕು, ಡ್ರಗ್ಸ್, ಮದ್ಯ ಸೇವನೆಯ ದಾಸರಾಗಿರುವುದನ್ನು ಕಂಡು ಬೇಸರಗೊಂಡ ಈತ 1993ರಿಂದ ಇದುವರೆಗೆ ದೇಶಾದ್ಯಂತ ಕಾಲ್ನಡಿಗೆ ಮೂಲಕ ಸಂಚರಿಸಿ ಜಾಗೃತಿ ಮೂಡಿಸಿದ್ದಾರೆ.

ಅದಕ್ಕಾಗಿ ಇವರು ಬಳಸಿಕೊಂಡಿರುವ ಅಸ್ತ್ರ ದೇಶಪ್ರೇಮ. ಸುಮಾರು 90 ಕೆಜಿ ಭಾರದ, 15 ಅಡಿ ಉದ್ದದ ಕಂಬಗಳಿಗೆ ಭಾರತದ ಧ್ವಜ ಕಟ್ಟಿರುವ ಇವರು ಅದನ್ನು ಹೊತ್ತುಕೊಂಡು ಊರು ಊರು ಸುತ್ತುತ್ತಿದ್ದಾರೆ.

ದೇಶದ ಯುವಜನತೆ ಚಟಗಳ ದಾಸರಾದರೆ ಸದೃಢ ಭಾರತದ ಸೃಷ್ಟಿಯಾಗುವುದು ಹೇಗೆ ಎಂಬ ಪ್ರಶ್ನೆ ಮೂಡಿತು. ಹಾಗಾಗಿ ಇವರೆಲ್ಲರಿಗೂ ಜಾಗೃತಿ ಮೂಡಿಸಲು ನನ್ನ ಇಡೀ ಜೀವನವನ್ನೇ ಮುಡಿಪಾಗಿಟ್ಟು ದೇಶಾದ್ಯಂತ ಸಂಚರಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಯುವಕರು ಚಟಗಳ ದಾಸರಾಗಬಾರದು ಎಂಬುದೇ ನನ್ನ ಆಶಯ ಎನ್ನುತ್ತಾರೆ ಬಾಗಿಚ ಸಿಂಗ್.

ತಲೆ ನೋವು ಬಂದರೆ ನಾಲ್ಕು ದಿನ ರಜೆ ಹಾಕುವ ನಾವು, ಸಿಗರೇಟು, ಹಾಲ್ಕೋಹಾಲ್ ಎಂದು ಆರೋಗ್ಯ ಕೆಡಿಸಿಕೊಳ್ಳುವ ನಾವು, ಅರ್ಧ ಕಿಲೋ ಮೀಟರ್ ದೂರ ಎಂದರೂ ಆಟೋ ಹಿಡಿಯುವ ನಾವು, ನಮಗಾಗಿ ಲಕ್ಷಾಂತರ ಕಿಲೋ ಮೀಟರ್ ಕಾಲ್ನಡಿಗೆಯಲ್ಲೆ ಸಂಚರಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಇವರಿಗೊಂದು ಸಲಾಮ್ ಹೇಳೋಣ, ಅವರ ಆಶಯ ಪಾಲಿಸೋಣ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search