• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018


  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search