• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search