• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search