• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಶ್ಚಿಯನ್ನರ ಪವಿತ್ರ ಸ್ಥಳದಲ್ಲಿ ಮೊಳಗಲಿದೆ ಹಿಂದೂ ಸಂತನ ಉಪನ್ಯಾಸ

TNN Correspondent Posted On April 17, 2018
0


0
Shares
  • Share On Facebook
  • Tweet It

ವಿಜಯಪುರ: 1893 ಜುಲೈ 30 ರಂದು ಚಿಕ್ಯಾಗೋದಲ್ಲಿ ಸ್ವಾಮೀ ವಿವೇಕಾನಂದರು ಮೊಳಗಿಸಿದ ಹಿಂದೂ ಧರ್ಮದ ವಿಶ್ವಭಾತೃತ್ವದ ಧ್ವನಿ ಇಂದಿಗೂ ವಿಶ್ವಾದ್ಯಂತ ಅನುರಣಿಸುತ್ತಿದೆ. ಹಿಂದೂತ್ವದ ಧ್ವನಿಗೆ ಕಿವಿಗೊಟ್ಟು ಕೇಳುವವರು ಸದಾ ಇರುತ್ತಾರೆ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಅಂದು ಸ್ವಾಮಿ ವಿವೇಕಾನಂದರು ಬಿತ್ತಿದ್ದ ಬೀಜ ಇಂದಿಗೂ ಫಲ ನೀಡುತ್ತಿದೆ. ಅದಕ್ಕೆ ಸಾಕ್ಷಿ ಪ್ರಪ್ರಥಮ ಬಾರಿಗೆ ಕ್ರಿಶ್ಚಿಯನ್ನರ ಪವಿತ್ರ ಸ್ಥಳ ವ್ಯಾಟಿಕನ್ ಚರ್ಚ್ ನಲ್ಲಿ  ನಡೆಯಲಿರುವ ಅಂತರ್ ಧರ್ಮಿಯರ ವಿಶ್ವಸಮ್ಮೇಳನದಲ್ಲಿ ರಾಮಕೃಷ್ಣ ಆಶ್ರಮದ ಸಂತ ಸ್ವಾಮಿ ನಿರ್ಭಯಾನಂದಜೀ ಅವರಿಗೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಪಾಲ್ಗೊಳ್ಳುವ ಅವಕಾಶ ದೊರಕಿದೆ.

ಗದಗ ಮತ್ತು ವಿಜಯಪುರ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿರುವ ಸ್ವಾಮಿ ನಿರ್ಭಯಾನಂದಜೀ ಅವರು ವ್ಯಾಟಿಕನ್ ಚರ್ಚ್ ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸುವ ಪ್ರಥಮ ಭಾರತೀಯ ಸನ್ಯಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸ್ವಾಮೀಜಿ ‘ದಿ ಧರ್ಮ ಆ್ಯಂಡ್ ದಿ ಲೋಗೋಸ್’ ಎಂಬ ವಿಷಯದ ಕುರಿತು ಅರ್ಧ ಗಂಟೆ ಉಪನ್ಯಾಸ ನೀಡಲಿದ್ದು, ನಂತರ ಒಂದು ಗಂಟೆ ಅದೇ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳನ್ನು ಅರಿತಿರುವ ನಿರ್ಭಯಾನಂದ ಜೀ ಹಿಂದೂ ಧರ್ಮದ ಬಗ್ಗೆ ಅಗಾಧವಾದ ಪಾಂಡಿತ್ಯವನ್ನು ಸಾಧಿಸಿದ್ದಾರೆ. ಅಲ್ಲದೇ ದೇಶ ವಿದೇಶಗಳಲ್ಲಿ ಹಿಂದೂ ಧರ್ಮದ ಕುರಿತು ಜಾಗೃತಿ ಮೂಡಿಸುವ ಉಪನ್ಯಾಸಗಳನ್ನು ನೀಡಿದ್ದಾರೆ. ಹಿಂದೂ ಧರ್ಮದ ಕುರಿತು ಆಳ ಜ್ಞಾನವನ್ನು ಸ್ವಾಮೀಜೀ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search