• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಶ್ಚಿಯನ್ನರ ಪವಿತ್ರ ಸ್ಥಳದಲ್ಲಿ ಮೊಳಗಲಿದೆ ಹಿಂದೂ ಸಂತನ ಉಪನ್ಯಾಸ

TNN Correspondent Posted On April 17, 2018
0


0
Shares
  • Share On Facebook
  • Tweet It

ವಿಜಯಪುರ: 1893 ಜುಲೈ 30 ರಂದು ಚಿಕ್ಯಾಗೋದಲ್ಲಿ ಸ್ವಾಮೀ ವಿವೇಕಾನಂದರು ಮೊಳಗಿಸಿದ ಹಿಂದೂ ಧರ್ಮದ ವಿಶ್ವಭಾತೃತ್ವದ ಧ್ವನಿ ಇಂದಿಗೂ ವಿಶ್ವಾದ್ಯಂತ ಅನುರಣಿಸುತ್ತಿದೆ. ಹಿಂದೂತ್ವದ ಧ್ವನಿಗೆ ಕಿವಿಗೊಟ್ಟು ಕೇಳುವವರು ಸದಾ ಇರುತ್ತಾರೆ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಅಂದು ಸ್ವಾಮಿ ವಿವೇಕಾನಂದರು ಬಿತ್ತಿದ್ದ ಬೀಜ ಇಂದಿಗೂ ಫಲ ನೀಡುತ್ತಿದೆ. ಅದಕ್ಕೆ ಸಾಕ್ಷಿ ಪ್ರಪ್ರಥಮ ಬಾರಿಗೆ ಕ್ರಿಶ್ಚಿಯನ್ನರ ಪವಿತ್ರ ಸ್ಥಳ ವ್ಯಾಟಿಕನ್ ಚರ್ಚ್ ನಲ್ಲಿ  ನಡೆಯಲಿರುವ ಅಂತರ್ ಧರ್ಮಿಯರ ವಿಶ್ವಸಮ್ಮೇಳನದಲ್ಲಿ ರಾಮಕೃಷ್ಣ ಆಶ್ರಮದ ಸಂತ ಸ್ವಾಮಿ ನಿರ್ಭಯಾನಂದಜೀ ಅವರಿಗೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಪಾಲ್ಗೊಳ್ಳುವ ಅವಕಾಶ ದೊರಕಿದೆ.

ಗದಗ ಮತ್ತು ವಿಜಯಪುರ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿರುವ ಸ್ವಾಮಿ ನಿರ್ಭಯಾನಂದಜೀ ಅವರು ವ್ಯಾಟಿಕನ್ ಚರ್ಚ್ ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸುವ ಪ್ರಥಮ ಭಾರತೀಯ ಸನ್ಯಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸ್ವಾಮೀಜಿ ‘ದಿ ಧರ್ಮ ಆ್ಯಂಡ್ ದಿ ಲೋಗೋಸ್’ ಎಂಬ ವಿಷಯದ ಕುರಿತು ಅರ್ಧ ಗಂಟೆ ಉಪನ್ಯಾಸ ನೀಡಲಿದ್ದು, ನಂತರ ಒಂದು ಗಂಟೆ ಅದೇ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳನ್ನು ಅರಿತಿರುವ ನಿರ್ಭಯಾನಂದ ಜೀ ಹಿಂದೂ ಧರ್ಮದ ಬಗ್ಗೆ ಅಗಾಧವಾದ ಪಾಂಡಿತ್ಯವನ್ನು ಸಾಧಿಸಿದ್ದಾರೆ. ಅಲ್ಲದೇ ದೇಶ ವಿದೇಶಗಳಲ್ಲಿ ಹಿಂದೂ ಧರ್ಮದ ಕುರಿತು ಜಾಗೃತಿ ಮೂಡಿಸುವ ಉಪನ್ಯಾಸಗಳನ್ನು ನೀಡಿದ್ದಾರೆ. ಹಿಂದೂ ಧರ್ಮದ ಕುರಿತು ಆಳ ಜ್ಞಾನವನ್ನು ಸ್ವಾಮೀಜೀ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search