• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಶ್ಚಿಯನ್ನರ ಪವಿತ್ರ ಸ್ಥಳದಲ್ಲಿ ಮೊಳಗಲಿದೆ ಹಿಂದೂ ಸಂತನ ಉಪನ್ಯಾಸ

TNN Correspondent Posted On April 17, 2018
0


0
Shares
  • Share On Facebook
  • Tweet It

ವಿಜಯಪುರ: 1893 ಜುಲೈ 30 ರಂದು ಚಿಕ್ಯಾಗೋದಲ್ಲಿ ಸ್ವಾಮೀ ವಿವೇಕಾನಂದರು ಮೊಳಗಿಸಿದ ಹಿಂದೂ ಧರ್ಮದ ವಿಶ್ವಭಾತೃತ್ವದ ಧ್ವನಿ ಇಂದಿಗೂ ವಿಶ್ವಾದ್ಯಂತ ಅನುರಣಿಸುತ್ತಿದೆ. ಹಿಂದೂತ್ವದ ಧ್ವನಿಗೆ ಕಿವಿಗೊಟ್ಟು ಕೇಳುವವರು ಸದಾ ಇರುತ್ತಾರೆ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಅಂದು ಸ್ವಾಮಿ ವಿವೇಕಾನಂದರು ಬಿತ್ತಿದ್ದ ಬೀಜ ಇಂದಿಗೂ ಫಲ ನೀಡುತ್ತಿದೆ. ಅದಕ್ಕೆ ಸಾಕ್ಷಿ ಪ್ರಪ್ರಥಮ ಬಾರಿಗೆ ಕ್ರಿಶ್ಚಿಯನ್ನರ ಪವಿತ್ರ ಸ್ಥಳ ವ್ಯಾಟಿಕನ್ ಚರ್ಚ್ ನಲ್ಲಿ  ನಡೆಯಲಿರುವ ಅಂತರ್ ಧರ್ಮಿಯರ ವಿಶ್ವಸಮ್ಮೇಳನದಲ್ಲಿ ರಾಮಕೃಷ್ಣ ಆಶ್ರಮದ ಸಂತ ಸ್ವಾಮಿ ನಿರ್ಭಯಾನಂದಜೀ ಅವರಿಗೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಪಾಲ್ಗೊಳ್ಳುವ ಅವಕಾಶ ದೊರಕಿದೆ.

ಗದಗ ಮತ್ತು ವಿಜಯಪುರ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿರುವ ಸ್ವಾಮಿ ನಿರ್ಭಯಾನಂದಜೀ ಅವರು ವ್ಯಾಟಿಕನ್ ಚರ್ಚ್ ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸುವ ಪ್ರಥಮ ಭಾರತೀಯ ಸನ್ಯಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸ್ವಾಮೀಜಿ ‘ದಿ ಧರ್ಮ ಆ್ಯಂಡ್ ದಿ ಲೋಗೋಸ್’ ಎಂಬ ವಿಷಯದ ಕುರಿತು ಅರ್ಧ ಗಂಟೆ ಉಪನ್ಯಾಸ ನೀಡಲಿದ್ದು, ನಂತರ ಒಂದು ಗಂಟೆ ಅದೇ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳನ್ನು ಅರಿತಿರುವ ನಿರ್ಭಯಾನಂದ ಜೀ ಹಿಂದೂ ಧರ್ಮದ ಬಗ್ಗೆ ಅಗಾಧವಾದ ಪಾಂಡಿತ್ಯವನ್ನು ಸಾಧಿಸಿದ್ದಾರೆ. ಅಲ್ಲದೇ ದೇಶ ವಿದೇಶಗಳಲ್ಲಿ ಹಿಂದೂ ಧರ್ಮದ ಕುರಿತು ಜಾಗೃತಿ ಮೂಡಿಸುವ ಉಪನ್ಯಾಸಗಳನ್ನು ನೀಡಿದ್ದಾರೆ. ಹಿಂದೂ ಧರ್ಮದ ಕುರಿತು ಆಳ ಜ್ಞಾನವನ್ನು ಸ್ವಾಮೀಜೀ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search