• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟ್ಯಂತರ, ಜಿಎಸ್ ಟಿ ಎಫೆಕ್ಟ್ ನಿಂದ ಹೊರ ಬಂದ ಭಾರತ: ವಿಶ್ವಬ್ಯಾಂಕ್ ಶ್ಲಾಘನೆ

TNN Correspondent Posted On April 17, 2018
0


0
Shares
  • Share On Facebook
  • Tweet It

ವಾಷಿಂಗಟನ್: ಭಾರತ ಆರ್ಥಿಕ ನಿಯಮಗಳಲ್ಲೇ ಐತಿಹಾಸಿಕ ನಿರ್ಧಾರಗಳಾದ ನೋಟ್ಯಂತರ ಮತ್ತು ಜಿಎಸ್ ಟಿಗಳನ್ನು ತೆಗೆದುಕೊಂಡು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೀವ್ರ ವಿರೋಧ ಎದುರಿಸಿತ್ತು. ದೇಶದ ಆರ್ಥಿಕ ವ್ಯವಸ್ಥೆಯೇ ಕುಸಿದು ಹೋಯಿತು ಎಂಬಂತೆ ಮೋದಿ ವಿರೋಧಿಗಳು ಗೀಳಿಟ್ಟಿದ್ದರು. ಇನ್ನೆಂದು ದೇಶದ ಆರ್ಥಿಕ ಸ್ಥಿತಿ ಸಮಸ್ಥಿತಿಗೆ ಬರಲಾರದು ಎಂಬ ಮೂಡ ಭಾವನೆ ವಿರೋಧ ಪಕ್ಷಗಳು ಬಿತ್ತಿದ್ದವು. ಆದರೆ ಇದೀಗ ವಿಶ್ವಬ್ಯಾಂಕ್ ಮೋದಿ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದು, ನೋಟ್ಯಂತರ ಮತ್ತು ಜಿಎಸ್ ಟಿ ಪರಿಣಾಮದಿಂದ ಭಾರತ ಹೊರಬಂದಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದೆ.

ಮಂಗಳವಾರ ವಿಶ್ವಬ್ಯಾಂಕ್ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತ ಜಿಡಿಪಿ ದರ 7.3 ಇದ್ದು 2019-2020ರ ವೇಳೆಗೆ 7.5 ತಲುಪಲಿದೆ. ನೋಟ್ಯಂತರ ಮತ್ತು ಜಿಎಸ್ ಟಿ ನಿಯಮದಿಂದ ಎದುರಾಗಿದ್ದ ಆರ್ಥಿಕ ಪರಿಣಾಮಗಳನ್ನು ಭಾರತ ಯಶಸ್ವಿಯಾಗಿ ಎದುರಿಸಿ, ಎಲ್ಲವನ್ನು ಸರಿದಾರಿಗೆ ತಂದಿದೆ ಎಂದು ತಿಳಿಸಿದೆ.

ಖಾಸಗಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ, ಆರ್ಥಿಕ ಸ್ಥಿತಿಗೆ ಪುನಶ್ಚೇತನ ನೀಡುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದ 2017ರಲ್ಲಿ 6.3 ತಲುಪಿದ್ದ ಜಿಡಿಪಿ ದರ 2018ಕ್ಕೆ 7.3 ತಲುಪಿದೆ. ಭಾರತ ಬಂಡವಾಳ ಹೂಡಿಕೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಆರ್ಥಿಕ ಸ್ಥಿತಿ ಚೇತರಿಕೆ ಕಂಡುಕೊಳ್ಳಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search