• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೋದಿಯ 56 ಇಂಚಿನ ಎದೆಯನ್ನು ಎದುರಿಸಲು 3 ತಿಂಗಳಲ್ಲೇ ಸಿದ್ದರಾಮಯ್ಯ ಖರ್ಚು ಮಾಡಿದ್ದು 56 ಕೋಟಿ

TNN Correspondent Posted On April 17, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಮೇಲಿನ ಸಂಖ್ಯೆಗಳನ್ನು ನೋಡಿದರೇ ಒಂದು ಕ್ಷಣ ಅವಕ್ಕಾಗಬಹುದು. ಎಲ್ಲಿಯ ಮೋದಿಯ 56 ಇಂಚಿನ ಎದೆ, ಎಲ್ಲಿಯ ಸಿದ್ದರಾಮಯ್ಯ ಸರ್ಕಾರ. ಈ ಸಂಖ್ಯೆಗಳು ಕಾಕತಾಳಿಯ. ಆದರೆ ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಬಿಜೆಪಿಯ ಅಲೆಯನ್ನು ಎದುರಿಸಲು ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಜಾಹಿರಾತು ನೀಡಲು ಕಳೆದ ಮೂರು ತಿಂಗಳಲ್ಲಿ ಖರ್ಚು ಮಾಡಿದ್ದು ಒಟ್ಟು 56 ಕೋಟಿ ರೂಪಾಯಿ. ಸಿದ್ದರಾಮಯ್ಯ ಜನರನ್ನು ಸೆಳೆಯಲು ಕಳೆದ ಮೂರು ತಿಂಗಳಲ್ಲಿ ಜಾಹೀರಾತಿಗಾಗಿ ಖರ್ಚು ಮಾಡಿದ್ದು, 56 ಕೋಟಿ ರೂಪಾಯಿ ಎಂಬ ಮಾಹಿತಿ ಆರ್ ಟಿಐ ನಿಂದ ಬಹಿರಂಗವಾಗಿದೆ.

ಐದು ವರ್ಷದಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆಗಳನ್ನು ಕೇವಲ ಮೂರು ತಿಂಗಳಲ್ಲಿ ಜನರಿಗೆ ತಿಳಿಸಲು ಸಿದ್ದರಾಮಯ್ಯ ಸರ್ಕಾರ ಮಾಡಿರುವ ಖರ್ಚು ಹಲವು ಅನುಮಾನಗಳನ್ನು ಮೂಡಿಸಿದೆ. 56 ಎದೆಯಿಂಚಿನ ನರೇಂದ್ರ ಮೋದಿ ಪ್ರಚಾರಕ್ಕೆ ಬರುವರು ಎಂಬ ಭೀತಿಯಿಂದ ರಾಜ್ಯ ಸರ್ಕಾರ ಈ ಮಟ್ಟಕ್ಕೆ ಹಣ ಖರ್ಚು ಮಾಡಿರಬಹುದಾ ಎಂಬ ಅನುಮಾನ ಮೂಡಿಸಿದೆ.

ಮಾಹಿತಿ ಹಕ್ಕಿನಡಿ ದೊರಕಿರುವ ಉತ್ತರದ ಪ್ರಕಾರ ‘ಕೇವಲ ಇಲಾಖಾವಾರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ, ಮತ ಪಡೆಯುವ ಹುನ್ನಾರ. ಚುನಾವಣೆಯ ಹೊತ್ತಿನಲ್ಲಿ ನಡೆದಿರುವುದು ಸ್ಪಷ್ಟವಾಗಿದೆ. ಮಾಧ್ಯಮಗಳು, ಆಟೋ, ಬಸ್ ಗಳ ಮೇಲೆ ಪೋಸ್ಟರ್, ಎಲ್ ಇಡಿ ಮೊಬೈಲ್ ವ್ಯಾನ್ ಗಳು, ಎಲ್ ಇಡಿ ಹೋಲ್ಡಿಂಗ್ಸ್ ಗಳನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದು, ಜನರ ಹಣವನ್ನು ಬೇಕಾಬಿಟ್ಟಿಯಾಗಿ ಪ್ರಚಾರಕ್ಕೆ ಬಳಸಿರುವುದು ಸ್ಪಷ್ಟವಾಗಿದೆ.

ಸಿದ್ದರಾಮಯ್ಯ ಸಂಪುಟದ ಸಚಿವರಾದ ಎಂಬಿ ಪಾಟೀಲ್ ಮತ್ತು ಕೆ.ಜೆ.ಜಾರ್ಜ್ ಒಂದು ಹೆಜ್ಜೆ ಮುಂದು ಹೋಗಿ ಡಿಜಿಟಲ್ ಪ್ರಚಾರ ಕೈಗೊಂಡರು. ಟಿವಿಗಳಿಗೂ ಜಾಹಿರಾತು ನೀಡಿದ್ದರು. ಇವರು ಪ್ರತ್ಯೇಕವಾಗಿ ಇಲಾಖಾವಾರು ಹಣ ಬಳಸಿಕೊಂಡಿದ್ದಾರೆ.

ಡಿಸೆಂಬರ್ 1ರಿಂದ ಮಾರ್ಚ್ 20ರವರೆಗೆ ಅಂದರೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವವರೆಗೆ ರಾಜ್ಯ ಸರ್ಕಾರ ಒಟ್ಟು 56 ಕೋಟಿ ರೂಪಾಯಿ ಜನರ ತೆರಿಗೆ ಹಣವನ್ನು ತನ್ನ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search