• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಧಿಕಾರ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಕೇಜ್ರಿವಾಲ್ ಸರ್ಕಾರ ಹೇಗೆ ತಪರಾಕಿ ನೋಡಿ!

TNN Correspondent Posted On April 18, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇತ್ತೀಚೆಗಷ್ಟೇ ಶಾಸಕರ ಅಮಾನತುಗೊಳಿಸಿದ್ದು ನುಂಗಲಾರದ ತುತ್ತಾಗಿತ್ತು. ಈ ನೋವು ಮರೆಮಾಚುವ ಮುನ್ನವೇ ಈಗ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದೆ.

ಹೌದು, ಕೇಂದ್ರ ಸರ್ಕಾರದ ಶಿಫಾರಸು ಮೇರೆಗೆ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ದೆಹಲಿ ಸರ್ಕಾರದ ಹಲವು ಸಚಿವರಿಗೆ ನೇಮಿಸಲಾಗಿದ್ದ ಸಲಹೆಗಾರರ ನೇಮಕ ರದ್ದುಗೊಳಿಸಿದೆ.

ಅಮರ್ ದೀಪ್ ತಿವೇರಿ, ಅರುಣೋದಯ್ ಪ್ರಕಾಶ್, ಆತಿಶಿ ಮರ್ಲೇನಾ, ದಿನಕರ್ ಆದಿಬ್, ರಾಮ್ ಕುಮಾರ್ ಝಾ, ಸಮೀರ್ ಮಲ್ಹೋತ್ರಾ, ರಾಘವ್ ಚಂದಾ, ಪ್ರಶಾಂತ್ ಸಕ್ಸೇನಾ ಸೇರಿ ಹಲವು ಸಲಹೆಗಾರರ ನೇಮಕವನ್ನು ಸಾಮಾನ್ಯ ಆಡಳಿತ ವಿಭಾಗ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹಾಗೂ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಬರದ ಕಾರ್ಯವನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸಲಹೆಗಾರರ ನೇಮಕವನ್ನು ರದ್ದುಗೊಳಿಸಲಾಗಿದೆ.

ನೇಮಕ ರದ್ದಾದವರಲ್ಲಿ ಇಬ್ಬರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಇದ್ದರು ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಸದಾ ಒಂದಿಲ್ಲೊಂದು ಅಚಾತುರ್ಯ ಹೇಳಿಕೆ, ವಿವಾದ, ಸದಾ ಸುದ್ದಿಯಲ್ಲಿರಲು ಬಯಸುವ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ನಡೆಯಿಂದ ಮುಖಭಂಗವಾದಂತಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search