• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಾಯ್ ವಾಲಾನನ್ನು ಹೀಯಾಳಿಸುವವರೇ ಕೇಳಿ.. ಪುಣೆಯ ಟೀ ಮಾರಾಟಗಾರರ ತಿಂಗಳ ಆದಾಯ 12 ಲಕ್ಷ

TNN Correspondent Posted On April 18, 2018
0


0
Shares
  • Share On Facebook
  • Tweet It

ಪುಣೆ: ಭಾರತ ಪ್ರಧಾನಿ ನರೇಂದ್ರ ಮೋದಿ ಒಂದು ಕಾಲದಲ್ಲಿ ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು. ಮುಂದೇ ಅವರು ಸಮಾಜಸೇವೆಯಲ್ಲಿ ಸಕ್ರಿಯರಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ನಿರಂತರವಾಗಿ ಮೂರು ಭಾರಿ ಆಯ್ಕೆಯಾದರು. ಅಲ್ಲದೇ ಇದೀಗ ಪ್ರಧಾನ ಮಂತ್ರಿಗಳಾಗಿ ವಿಶ್ವವೇ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಟೀ ಮಾರುವುದನ್ನು ಹೀಯಾಳಿಸಿದ ಕಾಂಗ್ರೆಸ್ಸಿಗರು ತಮ್ಮ ಹೀನ ಮನಸ್ಥಿತಿ ಹೊರ ಹಾಕಿದ್ದರು. ಅಲ್ಲದೇ ಇತ್ತೀಚೆಗೆ ನರೇಂದ್ರ ಮೋದಿ ಸ್ವಾಭಿಮಾನಿಯಾಗಿ ಬದುಕುವುದನ್ನು ಇಟ್ಟುಕೊಂಡು ಪಕೋಡ ಮಾರುವ ಉದ್ಯೋಗವೂ ಉತ್ತಮ ಎಂದು ಹೇಳಿದ್ದರು.

ಮೋದಿ ಅವರ ಪಕೋಡ ಹೇಳಿಕೆಯನ್ನು ಹೀಯಾಳಿಸುವ ಮೂಲಕ ಕಾಂಗ್ರೆಸ್ಸಿಗರು ತಳಮಟ್ಟದಲ್ಲಿ ಪಕೋಡ ಮಾರುತ್ತಿರುವವರಿಗೆ ಅಪಮಾನ ಮಾಡಿತ್ತು.  ಇದೀಗ ಮತ್ತೊಂದು ಸುದ್ದಿಯೊಂದು ಪುಣೆಯಿಂದ ಬಂದಿದ್ದು ಒಬ್ಬ ಟೀ ಮಾರಾಟಗಾರ ತಿಂಗಳಿಗೆ 12 ಲಕ್ಷ ಆದಾಯ ಪಡೆಯುವ ಮೂಲಕ ಟೀ ಮಾರಾಟಗಾರರನ್ನು ಹೀಯಾಳಿಸುವವರಿಗೆ ತನ್ನ ಸಾಧನೆಯಿಂದಲೇ ಉತ್ತರ ನೀಡಿದ್ದಾರೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಲಾಸ್ಟ್ ಬೆಂಚ್ ನಲ್ಲಿ ಕುಳಿತುಕೊಳ್ಳುತ್ತಿದ್ದ ವ್ಯಕ್ತಿ, ಎಲ್ಲರೂ ಕೀಳಾಗಿ ಕಾಣುತ್ತಿದ್ದ ಯುವಕ ಇದೀಗ ತನ್ನ ಟೀ ಅಂಗಡಿಯಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ ತಿಂಗಳಿಗೆ 12 ಲಕ್ಷ ಆದಾಯ ಪಡೆಯುತ್ತಿದ್ದಾನೆ. ಪುಣೆ ನಗರದಲ್ಲಿ ಪ್ರಖ್ಯಾತಿ ಪಡೆದಿರುವ ನವ್ಲೇ ಟೀ ಅಂಗಡಿಯ ಮಾಲೀಕನೇ ಈ ಸಾಧಕ ನವನಾಥ ಯವ್ಲೇ.

ತನ್ನ ಟೀ ಅಂಗಡಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕು ಎಂಬುದು ನವನಾಥ ಯವ್ಲೇ ಅವರು ಗುರಿ ಹೊಂದಿದ್ದಾರೆ. ಅಲ್ಲದೇ ಈ ಉದ್ಯೋಗ ನನಗೆ ಲಾಭ ನೀಡುವ ಜೊತೆಗೆ ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿದೆ. ಪಕೋಡಾ ಮಾರಾಟ, ಟೀ ಮಾರಾಟವೂ ಸಹ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಅಲ್ಲದೇ ವೇಗವಾಗಿ ಕಡಿಮೆ ಖರ್ಚಿನಲ್ಲಿ ಉದ್ಯಮ ಆರಂಭಿಸಬಹು ಎನ್ನುತ್ತಾರೆ ನವನಾಥ ಯವ್ಲೇ.

2011ರಲ್ಲಿ ಗೆಳೆಯದೊಂದಿಗೆ ಟೀ ಉದ್ಯಮ ಆರಂಭಿಸಿದ ಯವ್ಲೇ ‘ನಾಲ್ಕು ವರ್ಷ ನಮ್ಮ ಟೀ ಹೇಗೆ ಇರಬೇಕು ಎಂಬುದರ ಕುರಿತು ಸಂಶೋಧನೆ ನಡೆಸಿ, ಚರ್ಚೆ ನಡೆಸಿದ ನಂತರ ನಮ್ಮ ಬ್ರ್ಯಾಂಡ್ ಸೃಷ್ಟಿಸಿದ್ದೇವೆ. ಇದೀಗ ಪುಣೆಯಲ್ಲಿ   ಎರಡು ಕೇಂದ್ರಗಳನ್ನು ಆರಂಭಿಸಿದ್ದು, ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಟೀ ಕಪ್ ಮಾರಾಟ ಮಾಡುತ್ತೇವೆ. ತಿಂಗಳಿಗೆ 10 ರಿಂದ 12 ಲಕ್ಷ ಆದಾಯ ಪಡೆಯುತ್ತಿದ್ದೇವೆ. ಇದನ್ನು ವಿಶ್ವದರ್ಜೆಯ ಬ್ರ್ಯಾಂಡ್ ಆಗಿ ರೂಪಿಸುವ ಇರಾದೆ ಎನ್ನುತ್ತಾರೆ ನವನಾಥ ಯವ್ಲೇ.

https://www.youtube.com/watch?v=PkaXGpbiSyU

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search