• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೋಗ್ಯ ಇಲಾಖೆಯಲ್ಲಿ ಕೇಂದ್ರದ ಕ್ರಾಂತಿಕಾರಿ ನಿರ್ಧಾರ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿದ್ದರೇ ಹುಷಾರ್!

TNN Correspondent Posted On April 20, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಇತಿಹಾಸದಲ್ಲೇ ಅತಿ ದೊಡ್ಡ ಆರೋಗ್ಯ ವಿಮೆಯನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದ್ದ ಕೇಂದ್ರ ಸರ್ಕಾರ ಇದೀಗ ಸಾರ್ವಜನಿಕ ಆಸ್ಪತ್ರೆಗಳ ಸ್ಥಿತಿ ಗತಿಗಳ ಕುರಿತ ಮಾಹಿತಿಯನ್ನು ಜನಸಾಮಾನ್ಯರ ಕೈ ಬೆರಳಲ್ಲೆ ದೊರಕುವಂತೆ ಮತ್ತು ದೂರು ನೀಡಲು ‘ಮೈ ಆಸ್ಪತ್ತಾಲ್ ಆ್ಯಪ್’ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧಪಡಿಸಿದೆ.

ಸಂಕಷ್ಟದಲ್ಲಿರುವ ಸಾರ್ವಜನಿಕರು ನಿತ್ಯ ಸರ್ಕಾರಿ ಆಸ್ಪತ್ರೆಗೆ ಪರದಾಡುವುದು ಸಾಮಾನ್ಯ. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ದೊರೆಯದೇ ಜನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸ್ಥಿತಿ ಇದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದು, ಸಾರ್ವಜನಿಕರ ಆಸ್ಪತ್ರೆಗಳ ಮಾಹಿತಿಯನ್ನು ಇಲಾಖೆ ಹಿರಿಯ ಅಧಿಕಾರಿಗಳಿಗೆ ತಿಳಿಸಲು ಆ್ಯಪ್ ಸಿದ್ಧಪಡಿಸಲಾಗಿದೆ. ಇದರಿಂದ ಜನರು ನೇರವಾಗಿ ಆಸ್ಪತ್ರೆಗಳ ಸಮಸ್ಯೆಗಳ ಮತ್ತು ಉತ್ತಮ ಸೌಲಭ್ಯದ ಬಗ್ಗೆ ಶ್ಲಾಘನೀಯ ಮಾತುಗಳನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದು.

ಆ್ಯಪ್ ನಿಂದ ಸಾರ್ವಜನಿಕರು ನೀಡಿದ ದೂರು ಅಥವಾ ಶ್ಲಾಘನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತ ಸೌಲಭ್ಯ ನೀಡುವುದು, ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಉತ್ತಮ ಸೌಲಭ್ಯ ಸೌಲಭ್ಯ ಒದಗಿಸುವುದು, ಬಹುಮಾನ ನೀಡಿ ಪ್ರೋತ್ಸಾಹಿಸಲು ಕೇಂದ್ರ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಯೋಜನೆಯಿಂದ ಜನರು ಆಸ್ಪತ್ರೆಯಲ್ಲಿ  ಸೂಕ್ತ ಸೌಲಭ್ಯ ದೊರೆಯದೇ ಸಂಕಷ್ಟದಲ್ಲಿದ್ದರೇ ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಬಹುದು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದ್ದು, ಬಡ ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ಸೂಕ್ತ ಸೌಲಭ್ಯ ನೀಡದೇ ಸತಾಯಿಸುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ತಕ್ಕ ಪಾಠ ಕಲಿಸಲು ಅವಕಾಶ ನೀಡುತ್ತದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search