• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರೋಗ್ಯ ಇಲಾಖೆಯಲ್ಲಿ ಕೇಂದ್ರದ ಕ್ರಾಂತಿಕಾರಿ ನಿರ್ಧಾರ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿದ್ದರೇ ಹುಷಾರ್!

TNN Correspondent Posted On April 20, 2018


  • Share On Facebook
  • Tweet It

ದೆಹಲಿ: ವಿಶ್ವದ ಇತಿಹಾಸದಲ್ಲೇ ಅತಿ ದೊಡ್ಡ ಆರೋಗ್ಯ ವಿಮೆಯನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದ್ದ ಕೇಂದ್ರ ಸರ್ಕಾರ ಇದೀಗ ಸಾರ್ವಜನಿಕ ಆಸ್ಪತ್ರೆಗಳ ಸ್ಥಿತಿ ಗತಿಗಳ ಕುರಿತ ಮಾಹಿತಿಯನ್ನು ಜನಸಾಮಾನ್ಯರ ಕೈ ಬೆರಳಲ್ಲೆ ದೊರಕುವಂತೆ ಮತ್ತು ದೂರು ನೀಡಲು ‘ಮೈ ಆಸ್ಪತ್ತಾಲ್ ಆ್ಯಪ್’ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧಪಡಿಸಿದೆ.

ಸಂಕಷ್ಟದಲ್ಲಿರುವ ಸಾರ್ವಜನಿಕರು ನಿತ್ಯ ಸರ್ಕಾರಿ ಆಸ್ಪತ್ರೆಗೆ ಪರದಾಡುವುದು ಸಾಮಾನ್ಯ. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ದೊರೆಯದೇ ಜನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸ್ಥಿತಿ ಇದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದು, ಸಾರ್ವಜನಿಕರ ಆಸ್ಪತ್ರೆಗಳ ಮಾಹಿತಿಯನ್ನು ಇಲಾಖೆ ಹಿರಿಯ ಅಧಿಕಾರಿಗಳಿಗೆ ತಿಳಿಸಲು ಆ್ಯಪ್ ಸಿದ್ಧಪಡಿಸಲಾಗಿದೆ. ಇದರಿಂದ ಜನರು ನೇರವಾಗಿ ಆಸ್ಪತ್ರೆಗಳ ಸಮಸ್ಯೆಗಳ ಮತ್ತು ಉತ್ತಮ ಸೌಲಭ್ಯದ ಬಗ್ಗೆ ಶ್ಲಾಘನೀಯ ಮಾತುಗಳನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದು.

ಆ್ಯಪ್ ನಿಂದ ಸಾರ್ವಜನಿಕರು ನೀಡಿದ ದೂರು ಅಥವಾ ಶ್ಲಾಘನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತ ಸೌಲಭ್ಯ ನೀಡುವುದು, ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಉತ್ತಮ ಸೌಲಭ್ಯ ಸೌಲಭ್ಯ ಒದಗಿಸುವುದು, ಬಹುಮಾನ ನೀಡಿ ಪ್ರೋತ್ಸಾಹಿಸಲು ಕೇಂದ್ರ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಯೋಜನೆಯಿಂದ ಜನರು ಆಸ್ಪತ್ರೆಯಲ್ಲಿ  ಸೂಕ್ತ ಸೌಲಭ್ಯ ದೊರೆಯದೇ ಸಂಕಷ್ಟದಲ್ಲಿದ್ದರೇ ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಬಹುದು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದ್ದು, ಬಡ ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ಸೂಕ್ತ ಸೌಲಭ್ಯ ನೀಡದೇ ಸತಾಯಿಸುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ತಕ್ಕ ಪಾಠ ಕಲಿಸಲು ಅವಕಾಶ ನೀಡುತ್ತದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search