• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶಾದ್ಯಂತ ಬಿಜೆಪಿ ಅಲೆ, ಜಾರ್ಖಂಡಿನ ಐದು ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್!

TNN Correspondent Posted On April 20, 2018
0


0
Shares
  • Share On Facebook
  • Tweet It

ರಾಂಚಿ: ದೇಶಾದ್ಯಂತ ಬಿಜೆಪಿ ಅಲೆ ಜೋರಾಗಿಯೇ ಬೀಸುತ್ತಿದೆ. ಈಗಾಗಲೇ ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸಿದೆ. ಕರ್ನಾಟಕದಲ್ಲೂ ಬಿಜೆಪಿಯೇ ಗೆಲುವು ಸಾಧಿಸುತ್ತದೆ ಎಂದು ಸುವರ್ಣ ನ್ಯೂಸ್ ನಡೆಸಿದ ಫೋನ್ ಕಾಲ್ ಸಮೀಕ್ಷೆಯಿಂದ ಬಹಿರಂಗವಾಗಿದೆ.

ಇದಕ್ಕೆ ಮುನ್ನುಡಿಯಾಗಿ ಇತ್ತೀಚೆಗೆ ಜಾರ್ಖಂಡ್ ನ ಐದು ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಐದೂ ಸ್ಥಾನದಲ್ಲಿ ಬಿಜೆಪಿ ಭರ್ಜರಿಯಾಗಿ ಜಯಿಸಿದ್ದು, ಬರೀ ಲೋಕಸಭೆ ರಾಜ್ಯ ಸಭೆ ಅಷ್ಟೇ ಅಲ್ಲ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜನ ಬಿಜೆಪಿಯನ್ನೇ ಬೆಂಬಲಿಸುತ್ತಾರೆ ಎಂಬುದು ದಿಟವಾಗಿದೆ.

ಹಜರೀಬಾಗ್ ಮುನ್ಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯ ನಗರ್ ನಿಗಮ್ಸ್, ಮೇದಿನಿನಗರ್, ಗಿರಿದಿಹ್, ರಾಂಚಿ ಹಾಊ ಆದಿತ್ಯಪುರ ಮೇಯರ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ವಿಜಯಿಗಳಾಗಿದ್ದಾರೆ.

ಈ ಗೆಲುವಿನಿಂದ ರಾಜ್ಯದಲ್ಲಿ ಬಿಜೆಪಿ ಮತ್ತಷ್ಟು ಪ್ರಾಬಲ್ಯ ಸಾಧಿಸಲಿದ್ದು, ಮೇಯರ್ ಹಾಗೂ ಉಪಮೇಯರ್ ಎರಡೂ ಸ್ಥಾನಗಳು ಗೆಲುವಿನಿಂದ ಬಿಜೆಪಿ ಪಾಲಾಗಿವೆ. ಆದಾಗ್ಯೂ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದಲ್ಲಿ ನಡೆದ ಬಹುತೇಕ ಚುನಾವಣೆಯಲ್ಲಿ ಬಿಜೆಪಿಯೇ ಗೆಲುವು ಸಾಧಿಸುವ ಮೂಲಕ ದೇಶದ ಬೃಹತ್ ಪಕ್ಷವಾಗಿ ಹೊರಹೊಮ್ಮಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search