• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ನಡಿಯಿತೇ ನಕಲಿ ತನಿಖೆ?

TNN Correspondent Posted On April 21, 2018
0


0
Shares
  • Share On Facebook
  • Tweet It

ಮುಂಬೈ: 2008ರ ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ತರ ವಿಷಯವೊಂದು ಬಹಿರಂಗವಾಗಿದ್ದು, ಪ್ರಕರಣದಲ್ಲಿ ಹಿಂದೂ ಸಂಘಟನೆಯ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರನ್ನು ಪ್ರಕರಣದಲ್ಲಿ ಸಿಕ್ಕಿಹಾಕಿಸಲು ಷಡ್ಯಂತ್ರ ನಡೆದಿದೆ ಎಂಬ ಕುರಿತು ಅನುಮಾನಗಳು ಮೂಡುವಂತಾಗಿದೆ.

ಈ ಕುರಿತು ಪ್ರಕರಣದ ತನಿಖಾ ತಂಡದಲ್ಲಿದ್ದ ಅಧಿಕಾರಿಯಾಗಿದ್ದ ಮೆಹಬೂಬ್ ಅಬ್ದುಲ್ ಕರೀಮ್ ಮುಜಾವರ್ ಮಹತ್ವದ ಮಾಹಿತಿ ನೀಡಿದ್ದು, ಮಾಲೇಗಾಂವ್ ಸ್ಫೋಟ ಪ್ರಕರಣ ತನಿಖೆಯೇ ನಕಲಿ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಪುರೋಹಿತ್ ಅವರನ್ನು ತಪ್ಪಿತಸ್ಥರು ಎಂದು ಸಾಬೀತುಪಡಿಸಲು ತನಿಖೆಯ ಹಾದಿಯನ್ನೇ ಪೊಲೀಸ್ ಅಧಿಕಾರಿಗಳು ಬದಲಿಸಿದ್ದಾರೆ. ಅಲ್ಲದೆ ಸ್ಫೋಟದ ಪ್ರಮುಖ ಆರೋಪಿಗಳಾದ ಸಂದೀಪ್ ದಾಂಗೆ ಹಾಗೂ ರಾಮ್‌ಜೀ ಕಾಲ್ಸಂಗ್ರೆ ಅವರನ್ನು ಎಟಿಎಸ್ ಅಧಿಕಾರಿಗಳು ಎನ್ ಕೌಂಟರ್ ಮಾಡಿ ಬಿಸಾಕಿದ್ದಾರೆ ಎಂದು ವಿವರಿಸಿದ್ದಾರೆ.

ಇದರ ಜತೆಗೆ ಪ್ರಕರಣ ಹಳ್ಳ ಹಿಡಿಸುವ ದಿಸೆಯಲ್ಲಿ ತನಿಖೆ ಕೈಗೊಂಡಿದ್ದು ಹಾಗೂ ಪ್ರಕರಣದ ಆರೋಪಿಗಳನ್ನು ಹತ್ಯೆ ಮಾಡಿರುವ ಕುರಿತು ಸಂಪೂರ್ಣ ದಾಖಲೆ ನನ್ನ ಬಳಿ ಇದ್ದು, ಶೀಘ್ರದಲ್ಲೇ ಸೋಲಾಪುರ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಗೆ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಲೇಗಾಂವ್ ಎಂಬಲ್ಲಿ 2008ರ ಸೆಪ್ಟೆಂಬರ್ 29ರಂದು ಬಾಂಬ್ ನಡೆಸಿದ ಬಾಂಬ್ ದಾಳಿಯಲ್ಲಿ 6 ಜನ ಮೃತಪಟ್ಟು, ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಆದಾಗ್ಯೂ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಹಿಂದೂ ಭಯೋತ್ಪಾದನೆ ಇದೆ ಎಂದು ದೇಶಾದ್ಯಂತ ಬೊಬ್ಬೆ ಹಾಕಲಾಗಿತ್ತು.

ಆದರೆ ಎಟಿಎಸ್ ಅಧಿಕಾರಿಯೇ ತನಿಖೆಯನ್ನು ಹಳ್ಳ ಹಿಡಿಸಲಾಗಿದೆ ಎಂದು ತಿಳಿಸಿರುವುದು ಅಂದಿನ ಯುಪಿಎ ಸರ್ಕಾರದ ಮೇಲೂ ಅನುಮಾನ ಮೂಡುವಂತಾಗಿದೆ.

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search