• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On April 23, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಕ್ರೈಸ್ತ ಮಿಷನರಿಗಳು ಮತಾಂತರ ಮಾಡುವ ಮೂಲಕ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂಬ ಮಾತು ದಶಕಗಳಿಂದ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಸಂಸದರೊಬ್ಬರು ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಭರತ್ ಸಿಂಗ್, ದೇಶದ ಏಕತೆ ಹಾಗೂ ಸಮಗ್ರತೆಗೆ ಕ್ರೈಸ್ತ ಮಿಷನರಿಗಳು ಎಂದಿಗೂ ಅಪಾಯಕಾರಿಯಾಗಿವೆ ಎಂದು ಆರೋಪಿಸಿದ್ದಾರೆ.

ಈ ಕ್ರೈಸ್ತ ಮಿಷನರಿಗಳು ಕಾಂಗ್ರೆಸ್ ಪಕ್ಷವನ್ನು ನಿಯಂತ್ರಣ ಮಾಡುತ್ತಿವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ರೈಸ್ತ ಮಿಷನರಿಗಳ ನಿರ್ದೇಶನದಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಭಾರತ್ ಸಿಂಗ್ ದೂರಿದ್ದಾರೆ.

ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಮಿಷನರಿಗಳ ಉಪಟಳ ಜಾಸ್ತಿ ಇದ್ದು, ಅವರು ಆಮಿಷ ಒಡ್ಡುವ ಮೂಲಕ ಮತಾಂತರ ಮಾಡುತ್ತಾರೆ. ಈ ಮತಾಂತರ ಪ್ರಕ್ರಿಯೆಯೇ ದೇಶದಕ್ಕೆ ತುಂಬ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ನಡೆದ ಹಲವು ಅಹಿಂಸಾತ್ಮಕ ಪ್ರತಿಭಟನೆ, ಘಟನೆಯಲ್ಲೂ ಈ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಅದರಲ್ಲೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಭಂಜನೆ ಮಾಡುವಲ್ಲಿ ಕ್ರೈಸ್ತ ಮಿಷನರಿಗಳು ಕುತಂತ್ರ ಮಾಡಿವೆ ಎಂದು ಭಾರತ್ ಸಿಂಗ್ ಆರೋಪ ಮಾಡಿದ್ದಾರೆ.

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search