• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On April 23, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಕ್ರೈಸ್ತ ಮಿಷನರಿಗಳು ಮತಾಂತರ ಮಾಡುವ ಮೂಲಕ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂಬ ಮಾತು ದಶಕಗಳಿಂದ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಸಂಸದರೊಬ್ಬರು ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಭರತ್ ಸಿಂಗ್, ದೇಶದ ಏಕತೆ ಹಾಗೂ ಸಮಗ್ರತೆಗೆ ಕ್ರೈಸ್ತ ಮಿಷನರಿಗಳು ಎಂದಿಗೂ ಅಪಾಯಕಾರಿಯಾಗಿವೆ ಎಂದು ಆರೋಪಿಸಿದ್ದಾರೆ.

ಈ ಕ್ರೈಸ್ತ ಮಿಷನರಿಗಳು ಕಾಂಗ್ರೆಸ್ ಪಕ್ಷವನ್ನು ನಿಯಂತ್ರಣ ಮಾಡುತ್ತಿವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ರೈಸ್ತ ಮಿಷನರಿಗಳ ನಿರ್ದೇಶನದಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಭಾರತ್ ಸಿಂಗ್ ದೂರಿದ್ದಾರೆ.

ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಮಿಷನರಿಗಳ ಉಪಟಳ ಜಾಸ್ತಿ ಇದ್ದು, ಅವರು ಆಮಿಷ ಒಡ್ಡುವ ಮೂಲಕ ಮತಾಂತರ ಮಾಡುತ್ತಾರೆ. ಈ ಮತಾಂತರ ಪ್ರಕ್ರಿಯೆಯೇ ದೇಶದಕ್ಕೆ ತುಂಬ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ನಡೆದ ಹಲವು ಅಹಿಂಸಾತ್ಮಕ ಪ್ರತಿಭಟನೆ, ಘಟನೆಯಲ್ಲೂ ಈ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಅದರಲ್ಲೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಭಂಜನೆ ಮಾಡುವಲ್ಲಿ ಕ್ರೈಸ್ತ ಮಿಷನರಿಗಳು ಕುತಂತ್ರ ಮಾಡಿವೆ ಎಂದು ಭಾರತ್ ಸಿಂಗ್ ಆರೋಪ ಮಾಡಿದ್ದಾರೆ.

 

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search