• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On April 23, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಕ್ರೈಸ್ತ ಮಿಷನರಿಗಳು ಮತಾಂತರ ಮಾಡುವ ಮೂಲಕ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂಬ ಮಾತು ದಶಕಗಳಿಂದ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಸಂಸದರೊಬ್ಬರು ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಭರತ್ ಸಿಂಗ್, ದೇಶದ ಏಕತೆ ಹಾಗೂ ಸಮಗ್ರತೆಗೆ ಕ್ರೈಸ್ತ ಮಿಷನರಿಗಳು ಎಂದಿಗೂ ಅಪಾಯಕಾರಿಯಾಗಿವೆ ಎಂದು ಆರೋಪಿಸಿದ್ದಾರೆ.

ಈ ಕ್ರೈಸ್ತ ಮಿಷನರಿಗಳು ಕಾಂಗ್ರೆಸ್ ಪಕ್ಷವನ್ನು ನಿಯಂತ್ರಣ ಮಾಡುತ್ತಿವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ರೈಸ್ತ ಮಿಷನರಿಗಳ ನಿರ್ದೇಶನದಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಭಾರತ್ ಸಿಂಗ್ ದೂರಿದ್ದಾರೆ.

ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಮಿಷನರಿಗಳ ಉಪಟಳ ಜಾಸ್ತಿ ಇದ್ದು, ಅವರು ಆಮಿಷ ಒಡ್ಡುವ ಮೂಲಕ ಮತಾಂತರ ಮಾಡುತ್ತಾರೆ. ಈ ಮತಾಂತರ ಪ್ರಕ್ರಿಯೆಯೇ ದೇಶದಕ್ಕೆ ತುಂಬ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ನಡೆದ ಹಲವು ಅಹಿಂಸಾತ್ಮಕ ಪ್ರತಿಭಟನೆ, ಘಟನೆಯಲ್ಲೂ ಈ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಅದರಲ್ಲೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಭಂಜನೆ ಮಾಡುವಲ್ಲಿ ಕ್ರೈಸ್ತ ಮಿಷನರಿಗಳು ಕುತಂತ್ರ ಮಾಡಿವೆ ಎಂದು ಭಾರತ್ ಸಿಂಗ್ ಆರೋಪ ಮಾಡಿದ್ದಾರೆ.

 

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search