• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಇದೇ ಕಪಿಲ್ ಸಿಬಲ್ 2010ರಲ್ಲಿ ನ್ಯಾಯಮೂರ್ತಿಗಳ ಮಹಾಭಿಯೋಗ ವಿರೋಧಿಸಿದ್ದರು ಗೊತ್ತಾ?

TNN Correspondent Posted On April 24, 2018
0


0
Shares
  • Share On Facebook
  • Tweet It

ದೆಹಲಿ: ಈ ಕಾಂಗ್ರೆಸ್ಸಿಗರು ಎಂತಹ ಊಸರವಳ್ಳಿ, ಇಬ್ಬಂದಿತನದ ಸಂಸ್ಕೃತಿಯವರು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದವರು ಆಗಾಗ ಭಾರತದ ಪ್ರಜಾಪ್ರಭುತ್ವ ಉಳಿಸಿ ಎಂದು ಬೊಬ್ಬೆ ಹಾಕುವುದೇ ದೊಡ್ಡ ಅಣಕವಾಗಿ ಕಾಣುತ್ತದೆ.

ಇಂಥಾದ್ದೇ ಅಣಕವೊಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿಷಯದಲ್ಲಿ ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಇಬ್ಬಂದಿತನ ಢಾಳಾಗಿದೆ. ಹೌದು, ದೇಶಾದ್ಯಂತ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮಹಾಭಿಯೋಗಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸಜ್ಜಾಗಿವೆ. ಈಗಾಗಲೇ ಈ ಮನವಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

ಹೀಗೆ ಕ್ಷುಲ್ಲಕ ಕಾರಣಕ್ಕಾಗಿ ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಹಿ ಹಾಕಿದ್ದ ನೋಟಿಸ್ ಅನ್ನು ಉಪರಾಷ್ಟ್ರಪತಿಯವರಿಗೆ ಸಲ್ಲಿಸಿದ್ದರು. ಆದರೆ ಉಪರಾಷ್ಟ್ರಪತಿಯವರು ನೋಟಿಸ್ ತಿರಸ್ಕರಿಸಿದ್ದರು. ಆಗ ಬಾಯಿಬಿಟ್ಟ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ಆಗಲೇಬೇಕು. ನಾವು ನ್ಯಾಯಾಲಯದ ಮೆಟ್ಟಿಲು ಏರುತ್ತೇವೆ ಎಂದು ತಿಳಿಸಿದ್ದಾರೆ.

ಎಂತಹ ವಿಪರ್ಯಾಸ ನೋಡಿ, ಇದೇ ಕಪಿಲ್ ಸಿಬಲ್, 2010ರಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡುವಾಗ, ರಾಜಕಾರಣಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಮಂಡಿಸುವುದು ಅನ್ಯಾಯದ ಸಂಗತಿ ಎಂದಿದ್ದರು. ಆದರೆ ಈಗ ಅವರೇ ಮಹಾಭಿಯೋಗದ ಪರವಾಗಿ ನಿಂತು ನ್ಯಾಯಾಲಯದ ಮೆಟ್ಟಿಲು ಹತ್ತಲು ಹೊರಟಿರುವುದು ಕಾಂಗ್ರೆಸ್ಸಿಗರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search