• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಇದೇ ಕಪಿಲ್ ಸಿಬಲ್ 2010ರಲ್ಲಿ ನ್ಯಾಯಮೂರ್ತಿಗಳ ಮಹಾಭಿಯೋಗ ವಿರೋಧಿಸಿದ್ದರು ಗೊತ್ತಾ?

TNN Correspondent Posted On April 24, 2018
0


0
Shares
  • Share On Facebook
  • Tweet It

ದೆಹಲಿ: ಈ ಕಾಂಗ್ರೆಸ್ಸಿಗರು ಎಂತಹ ಊಸರವಳ್ಳಿ, ಇಬ್ಬಂದಿತನದ ಸಂಸ್ಕೃತಿಯವರು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದವರು ಆಗಾಗ ಭಾರತದ ಪ್ರಜಾಪ್ರಭುತ್ವ ಉಳಿಸಿ ಎಂದು ಬೊಬ್ಬೆ ಹಾಕುವುದೇ ದೊಡ್ಡ ಅಣಕವಾಗಿ ಕಾಣುತ್ತದೆ.

ಇಂಥಾದ್ದೇ ಅಣಕವೊಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿಷಯದಲ್ಲಿ ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಇಬ್ಬಂದಿತನ ಢಾಳಾಗಿದೆ. ಹೌದು, ದೇಶಾದ್ಯಂತ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮಹಾಭಿಯೋಗಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸಜ್ಜಾಗಿವೆ. ಈಗಾಗಲೇ ಈ ಮನವಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

ಹೀಗೆ ಕ್ಷುಲ್ಲಕ ಕಾರಣಕ್ಕಾಗಿ ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಹಿ ಹಾಕಿದ್ದ ನೋಟಿಸ್ ಅನ್ನು ಉಪರಾಷ್ಟ್ರಪತಿಯವರಿಗೆ ಸಲ್ಲಿಸಿದ್ದರು. ಆದರೆ ಉಪರಾಷ್ಟ್ರಪತಿಯವರು ನೋಟಿಸ್ ತಿರಸ್ಕರಿಸಿದ್ದರು. ಆಗ ಬಾಯಿಬಿಟ್ಟ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ಆಗಲೇಬೇಕು. ನಾವು ನ್ಯಾಯಾಲಯದ ಮೆಟ್ಟಿಲು ಏರುತ್ತೇವೆ ಎಂದು ತಿಳಿಸಿದ್ದಾರೆ.

ಎಂತಹ ವಿಪರ್ಯಾಸ ನೋಡಿ, ಇದೇ ಕಪಿಲ್ ಸಿಬಲ್, 2010ರಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡುವಾಗ, ರಾಜಕಾರಣಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಮಂಡಿಸುವುದು ಅನ್ಯಾಯದ ಸಂಗತಿ ಎಂದಿದ್ದರು. ಆದರೆ ಈಗ ಅವರೇ ಮಹಾಭಿಯೋಗದ ಪರವಾಗಿ ನಿಂತು ನ್ಯಾಯಾಲಯದ ಮೆಟ್ಟಿಲು ಹತ್ತಲು ಹೊರಟಿರುವುದು ಕಾಂಗ್ರೆಸ್ಸಿಗರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search