• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಇದೇ ಕಪಿಲ್ ಸಿಬಲ್ 2010ರಲ್ಲಿ ನ್ಯಾಯಮೂರ್ತಿಗಳ ಮಹಾಭಿಯೋಗ ವಿರೋಧಿಸಿದ್ದರು ಗೊತ್ತಾ?

TNN Correspondent Posted On April 24, 2018
0


0
Shares
  • Share On Facebook
  • Tweet It

ದೆಹಲಿ: ಈ ಕಾಂಗ್ರೆಸ್ಸಿಗರು ಎಂತಹ ಊಸರವಳ್ಳಿ, ಇಬ್ಬಂದಿತನದ ಸಂಸ್ಕೃತಿಯವರು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದವರು ಆಗಾಗ ಭಾರತದ ಪ್ರಜಾಪ್ರಭುತ್ವ ಉಳಿಸಿ ಎಂದು ಬೊಬ್ಬೆ ಹಾಕುವುದೇ ದೊಡ್ಡ ಅಣಕವಾಗಿ ಕಾಣುತ್ತದೆ.

ಇಂಥಾದ್ದೇ ಅಣಕವೊಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿಷಯದಲ್ಲಿ ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಇಬ್ಬಂದಿತನ ಢಾಳಾಗಿದೆ. ಹೌದು, ದೇಶಾದ್ಯಂತ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮಹಾಭಿಯೋಗಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸಜ್ಜಾಗಿವೆ. ಈಗಾಗಲೇ ಈ ಮನವಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

ಹೀಗೆ ಕ್ಷುಲ್ಲಕ ಕಾರಣಕ್ಕಾಗಿ ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಹಿ ಹಾಕಿದ್ದ ನೋಟಿಸ್ ಅನ್ನು ಉಪರಾಷ್ಟ್ರಪತಿಯವರಿಗೆ ಸಲ್ಲಿಸಿದ್ದರು. ಆದರೆ ಉಪರಾಷ್ಟ್ರಪತಿಯವರು ನೋಟಿಸ್ ತಿರಸ್ಕರಿಸಿದ್ದರು. ಆಗ ಬಾಯಿಬಿಟ್ಟ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ಆಗಲೇಬೇಕು. ನಾವು ನ್ಯಾಯಾಲಯದ ಮೆಟ್ಟಿಲು ಏರುತ್ತೇವೆ ಎಂದು ತಿಳಿಸಿದ್ದಾರೆ.

ಎಂತಹ ವಿಪರ್ಯಾಸ ನೋಡಿ, ಇದೇ ಕಪಿಲ್ ಸಿಬಲ್, 2010ರಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡುವಾಗ, ರಾಜಕಾರಣಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಮಂಡಿಸುವುದು ಅನ್ಯಾಯದ ಸಂಗತಿ ಎಂದಿದ್ದರು. ಆದರೆ ಈಗ ಅವರೇ ಮಹಾಭಿಯೋಗದ ಪರವಾಗಿ ನಿಂತು ನ್ಯಾಯಾಲಯದ ಮೆಟ್ಟಿಲು ಹತ್ತಲು ಹೊರಟಿರುವುದು ಕಾಂಗ್ರೆಸ್ಸಿಗರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search