• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತಿನಲ್ಲಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆಯೇ?

TNN Correspondent Posted On April 29, 2018
0


0
Shares
  • Share On Facebook
  • Tweet It

ಅಹಮದಾಬಾದ್: ಖಂಡಿತವಾಗಿಯೂ ದೇಶದಲ್ಲಿ ಯಾವುದೇ ವ್ಯಕ್ತಿ ಸ್ವಯಂ ಪ್ರೇರಿತವಾಗಿ ಬೇರೆ ಧರ್ಮಕ್ಕೆ ಮತಾಂತರವಾಗುವ ಎಲ್ಲ ಹಕ್ಕುಗಳೂ ಇವೆ. ಆದರೆ ಗುಜರಾತಿನಲ್ಲಿ ಬರೋಬ್ಬರಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೈವಾಡವಿದೆಯೇ ಎಂಬ ಪ್ರಶ್ನೆ ಹಾಗೂ ಅನುಮಾನ ಮೂಡುತ್ತಿವೆ.

ಹೌದು, ಗುಜರಾತಿನ ಉನಾ ತಾಲೂಕಿನ ಸಂಧಿಯಾ ಎಂಬ ಗ್ರಾಮದಲ್ಲಿ 2016ರಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾದ ಕಾರಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಈ ಪ್ರತಿಭಟನೆಯನ್ನೇ ಕಾಂಗ್ರೆಸ್ ದಾಳವಾಗಿಸಿಕೊಂಡಿದ್ದು, ಸ್ಥಳೀಯ ಮುಖಂಡರನ್ನು ಬಳಸಿಕೊಂಡು ಮತಾಂತರಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದು ಈಗ ಎರಡು ವರ್ಷಗಳಾಗಿವೆ. ಗೋರಕ್ಷಣೆ ಹೆಸರಲ್ಲಿ ಹಿಂಸೆ ಮಾಡಕೂಡದು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ತಿಳಿಸಿದ್ದಾರೆ. ಹೀಗೆ ಹಿಂಸೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮೋದಿ ಅವರು ಎಲ್ಲ ರಾಜ್ಯ ಸರ್ಕಾರಗಳಿಗೂ ಸೂಚಿಸಿದ್ದಾರೆ. ಹಾಗಾಗಿ ಇತ್ತೀಚೆಗೆ ಗೋರಕ್ಷಣೆ ಹೆಸರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಗಳೂ ಕಡಿಮೆಯಾಗಿವೆ.

ಹೀಗಿರುವಾಗ ಎರಡು ವರ್ಷದ ಹಿಂದೆ ನಡೆದ ಘಟನೆಯನ್ನೇ ಈಗ ಕೆದಕಲಾಗುತ್ತಿದೆ. ಹಾಗೊಂದು ವೇಳೆ ದಲಿತರಿಗೆ ಗೋರಕ್ಷಕರಿಂದ ಅನ್ಯಾಯವಾದರೆ ಪ್ರತಿಭಟಿಸಿ ನ್ಯಾಯ ಪಡೆಯಲಿ. ಅದು ಬಿಟ್ಟು ಏಕಾಏಕಿ ಹಳೇ ಘಟನೆಯನ್ನು ಎದುರಿಟ್ಟುಕೊಂಡು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಸೇರಿ ಹಲವು ಸ್ಥಳೀಯ ಪಕ್ಷಗಳು ಹುನ್ನಾರ ಮಾಡಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದಾಗ್ಯೂ ದೇಶದಲ್ಲಿ ಕ್ರೈಸ್ತ ಮಿಷನರಿಗಳು, ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳನ್ನು ಮತಾಂತರಗೊಳಿಸುತ್ತಿರುವ ಬೆನ್ನಲ್ಲೇ ವೋಟಿಗಾಗಿ ರಾಜಕಾರಣಿಗಳು ಮತಾಂತರದ ಅಸ್ತ್ರ ಬಳಸುತ್ತಿದ್ದಾರಾ ಎಂಬ ಪ್ರಶ್ನೆಗಳು ಆತಂಕ ಸೃಷ್ಟಿಸಿವೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search