• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತಿನಲ್ಲಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆಯೇ?

TNN Correspondent Posted On April 29, 2018
0


0
Shares
  • Share On Facebook
  • Tweet It

ಅಹಮದಾಬಾದ್: ಖಂಡಿತವಾಗಿಯೂ ದೇಶದಲ್ಲಿ ಯಾವುದೇ ವ್ಯಕ್ತಿ ಸ್ವಯಂ ಪ್ರೇರಿತವಾಗಿ ಬೇರೆ ಧರ್ಮಕ್ಕೆ ಮತಾಂತರವಾಗುವ ಎಲ್ಲ ಹಕ್ಕುಗಳೂ ಇವೆ. ಆದರೆ ಗುಜರಾತಿನಲ್ಲಿ ಬರೋಬ್ಬರಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೈವಾಡವಿದೆಯೇ ಎಂಬ ಪ್ರಶ್ನೆ ಹಾಗೂ ಅನುಮಾನ ಮೂಡುತ್ತಿವೆ.

ಹೌದು, ಗುಜರಾತಿನ ಉನಾ ತಾಲೂಕಿನ ಸಂಧಿಯಾ ಎಂಬ ಗ್ರಾಮದಲ್ಲಿ 2016ರಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾದ ಕಾರಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಈ ಪ್ರತಿಭಟನೆಯನ್ನೇ ಕಾಂಗ್ರೆಸ್ ದಾಳವಾಗಿಸಿಕೊಂಡಿದ್ದು, ಸ್ಥಳೀಯ ಮುಖಂಡರನ್ನು ಬಳಸಿಕೊಂಡು ಮತಾಂತರಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದು ಈಗ ಎರಡು ವರ್ಷಗಳಾಗಿವೆ. ಗೋರಕ್ಷಣೆ ಹೆಸರಲ್ಲಿ ಹಿಂಸೆ ಮಾಡಕೂಡದು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ತಿಳಿಸಿದ್ದಾರೆ. ಹೀಗೆ ಹಿಂಸೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮೋದಿ ಅವರು ಎಲ್ಲ ರಾಜ್ಯ ಸರ್ಕಾರಗಳಿಗೂ ಸೂಚಿಸಿದ್ದಾರೆ. ಹಾಗಾಗಿ ಇತ್ತೀಚೆಗೆ ಗೋರಕ್ಷಣೆ ಹೆಸರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಗಳೂ ಕಡಿಮೆಯಾಗಿವೆ.

ಹೀಗಿರುವಾಗ ಎರಡು ವರ್ಷದ ಹಿಂದೆ ನಡೆದ ಘಟನೆಯನ್ನೇ ಈಗ ಕೆದಕಲಾಗುತ್ತಿದೆ. ಹಾಗೊಂದು ವೇಳೆ ದಲಿತರಿಗೆ ಗೋರಕ್ಷಕರಿಂದ ಅನ್ಯಾಯವಾದರೆ ಪ್ರತಿಭಟಿಸಿ ನ್ಯಾಯ ಪಡೆಯಲಿ. ಅದು ಬಿಟ್ಟು ಏಕಾಏಕಿ ಹಳೇ ಘಟನೆಯನ್ನು ಎದುರಿಟ್ಟುಕೊಂಡು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಸೇರಿ ಹಲವು ಸ್ಥಳೀಯ ಪಕ್ಷಗಳು ಹುನ್ನಾರ ಮಾಡಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದಾಗ್ಯೂ ದೇಶದಲ್ಲಿ ಕ್ರೈಸ್ತ ಮಿಷನರಿಗಳು, ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳನ್ನು ಮತಾಂತರಗೊಳಿಸುತ್ತಿರುವ ಬೆನ್ನಲ್ಲೇ ವೋಟಿಗಾಗಿ ರಾಜಕಾರಣಿಗಳು ಮತಾಂತರದ ಅಸ್ತ್ರ ಬಳಸುತ್ತಿದ್ದಾರಾ ಎಂಬ ಪ್ರಶ್ನೆಗಳು ಆತಂಕ ಸೃಷ್ಟಿಸಿವೆ.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search