• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search