• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search