• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search