• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search