• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಎಂಬ ದೇಶಭಕ್ತಿ ಸಂಘಟನೆಯ ನೂತನ ಅಭಿಯಾನಕ್ಕೆ ಯುವಕರು ಹೇಗೆ ಬೆಂಬಲಿಸುತ್ತಿದ್ದಾರೆ ಗೊತ್ತಾ?

TNN Correspondent Posted On April 30, 2018
0


0
Shares
  • Share On Facebook
  • Tweet It

rರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೇ ಹಾಗೆ. ಅದೊಂದು ದೇಶಭಕ್ತಿ ಹೊಂದಿರುವ ಸಂಘಟನೆ. ಅದು ಯುವಕರಲ್ಲೂ ದೇಶಪ್ರೇಮ ಸಾರುವ, ದೇಶಕ್ಕೆ ಯಾವುದೇ ಗಂಡಾಂತರ ಬಂದರೂ ನೆರವಿಗೆ ಧಾವಿಸುವ, ಶಾಂತಿ-ಸೌಹಾರ್ದತೆ ಮೂಡಿಸುವ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೌಲ್ಯಗಳನ್ನು ಬಿತ್ತುವ ಸಂಘಟನೆ.

ಇಂತಹ ಮೌಲ್ಯಯುತ ಸಂಘಟನೆ ಇತ್ತೀಚೆಗೆ ತನ್ನ ವೆಬ್ ಸೈಟಿನಲ್ಲಿ ಜಾಯ್ನ್ ಆರೆರೆಸ್ಸೆಸ್, ಅಂದರೆ ಆರೆಸ್ಸೆಸ್ ಸೇರಿ ಎಂಬ ಅಭಿಯಾನ ಆರಂಭಿಸಿದ್ದು, ದೇಶಾದ್ಯಂತ ಯುವಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ.

ಹೌದು, ಆರೆಸ್ಸೆಸ್ ಸೇರಿ ಆನ್ ಲೈನ್ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆ ಅಂಗವಾಗಿ ಪ್ರತಿ ತಿಂಗಳು ಸುಮಾರು 10 ಸಾವಿರಕ್ಕೂ ಅಧಿಕ ಯುವಕರು ಸಂಘಟನೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಸಂಘಟನೆ ಸೇರಿದ ಯುವಕರಿಗೆ ತಮ್ಮ ತಮ್ಮ ನಗರ, ಪಟ್ಟಣಗಳಲ್ಲಿನ ವಸತಿ ಪ್ರಮುಖ್ ಎಂಬ ಹುದ್ದೆ ನೀಡಿ, ನಿಗದಿತ ಸಮಯಕ್ಕೆ ತಕ್ಕಹಾಗೆ ಸಭೆಗಳನ್ನು ಏರ್ಪಡಿಸಿ ಸಂಘಟನೆ ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ದೇಶಾದ್ಯಂತ ಯುವಕರನ್ನು ಸಂಘಟನೆಗೆ ಸೆಳೆದು, ಸಣ್ಣ ಸಣ್ಣ ಘಟಕ ನಿರ್ಮಿಸುವ ಮೂಲಕ ಜನರಲ್ಲಿ ಶಾಂತಿ, ಸೌಹಾರ್ದತೆ, ದೇಶಪ್ರೇಮ ಮೂಡಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಆರೆಸ್ಸೆಸ್ ಈ ಅಭಿಯಾನ ಆರಂಭಿಸಿದೆ. ಇದೇ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬೆಂಬಲ ನೀಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search